Webdunia - Bharat's app for daily news and videos

Install App

ಸಚಿವ ಮಹಾದೇವಪ್ಪ, ಶಾಸಕ ಸೋಮಶೇಖರ್ ಕಾರು ಅಪಘಾತ

Webdunia
ಗುರುವಾರ, 21 ಸೆಪ್ಟಂಬರ್ 2017 (16:10 IST)
ಸಚಿವ ಮಹಾದೇವಪ್ಪ ಮತ್ತು ಶಾಸಕ ಸೋಮಶೇಖರ್ ಕಾರು ಪರಸ್ಪರ ಡಿಕ್ಕಿಯಾಗಿ ಜಖಂಗೊಂಡ ಘಟನೆ ವರದಿಯಾಗಿದೆ.
ಕಬಿನಿ ಜಲಾಶಯದಲ್ಲಿ ಬಾಗಿನ ಅರ್ಪಿಸಿ ಮರಳುತ್ತಿರುವಾಗ ಎಚ್‌.ಡಿ.ಕೋಟೆಯ ಸಿರಮಳ್ಳಿ ಗ್ರಾಮದ ಬಳಿ ಗುಂಡಿ ತಪ್ಪಿಸಲು ಹೋಗಿ ಮುಂದೆ ಸಾಗುವಾಗ ಸಚಿವ ಮತ್ತು ಶಾಸಕರ ಕಾರು ಡಿಕ್ಕಿಯಾಗಿದೆ ಎಂದು ಮೂಲಗಳು ತಿಳಿಸಿವೆ.
 
ಮೈಸೂರಿನಲ್ಲಿ ಇನ್ನಷ್ಟು ದಸರಾ ಕಾರ್ಯಕ್ರಮಗಳಿರುವ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮರಳುತ್ತಿರುವಾಗ ಸಚಿವ ಮಹಾದೇವಪ್ಪ, ಶಾಸಕರ ಸೋಮಶೇಖರ್ ಮತ್ತು ಅಧಿಕಾರಿಯೊಬ್ಬರ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
 
ರಸ್ತೆಗಳಲ್ಲಿರುವ ಗುಂಡಿಗಳನ್ನು ಕಂಡು ದಿಗ್ಭಾಂತರಾದ ಸಚಿವ ಮಹಾದೇವಪ್ಪ, ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಸ್ಥಳದಲ್ಲಿಯೇ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments