Webdunia - Bharat's app for daily news and videos

Install App

ಬಿ.ಎಲ್ ಸಂತೋಷ್ ವಿರುದ್ಧ ಸಚಿವ ಎಂಬಿ ಪಾಟೀಲ್ ವ್ಯಂಗ್ಯ

Webdunia
ಶನಿವಾರ, 17 ಜೂನ್ 2023 (14:21 IST)
ಕರ್ನಾಟಕದ ವೀರಶೈವ ಲಿಂಗಾಯತರು ನಿಮ್ಮನ್ನ ಬಿಜ್ಜಳ 2.O ಎಂದು ಕರೆಯೋದು ಬಾಕಿ ಇದೆ.ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇಬ್ಬರು ಇದ್ದಾರೆ.ಬಸವರಾಜ್ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರನ್ನ ಮುಗಿಸಿದ್ರೆ ನಿಮ್ಮ ಗುರಿ ಪೂರ್ಣ ಆಗಲಿದೆ.ನೀವು ನಿಮ್ಮ ಗುರಿ ಸಾಧಿಸಿದರೆ ಕರ್ನಾಟಕದ ವೀರಶೈವ ಲಿಂಗಾಯತರು ನಿಮ್ಮ ಬಿಜ್ಜಳ 2.O ಎಂದು ಕರೆಯಲಿದ್ದಾರೆ ಎಂದು ಬಿ.ಎಲ್ ಸಂತೋಷ್ ವಿರುದ್ಧ ಸಚಿವ ಎಂಬಿ ಪಾಟೀಲ್ ವ್ಯಂಗ್ಯಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

ಮುಂದಿನ ಸುದ್ದಿ
Show comments