Webdunia - Bharat's app for daily news and videos

Install App

ಬಿ.ಎಲ್ ಸಂತೋಷ್ ವಿರುದ್ಧ ಸಚಿವ ಎಂಬಿ ಪಾಟೀಲ್ ವ್ಯಂಗ್ಯ

Webdunia
ಶನಿವಾರ, 17 ಜೂನ್ 2023 (14:21 IST)
ಕರ್ನಾಟಕದ ವೀರಶೈವ ಲಿಂಗಾಯತರು ನಿಮ್ಮನ್ನ ಬಿಜ್ಜಳ 2.O ಎಂದು ಕರೆಯೋದು ಬಾಕಿ ಇದೆ.ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇಬ್ಬರು ಇದ್ದಾರೆ.ಬಸವರಾಜ್ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರನ್ನ ಮುಗಿಸಿದ್ರೆ ನಿಮ್ಮ ಗುರಿ ಪೂರ್ಣ ಆಗಲಿದೆ.ನೀವು ನಿಮ್ಮ ಗುರಿ ಸಾಧಿಸಿದರೆ ಕರ್ನಾಟಕದ ವೀರಶೈವ ಲಿಂಗಾಯತರು ನಿಮ್ಮ ಬಿಜ್ಜಳ 2.O ಎಂದು ಕರೆಯಲಿದ್ದಾರೆ ಎಂದು ಬಿ.ಎಲ್ ಸಂತೋಷ್ ವಿರುದ್ಧ ಸಚಿವ ಎಂಬಿ ಪಾಟೀಲ್ ವ್ಯಂಗ್ಯಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments