Webdunia - Bharat's app for daily news and videos

Install App

‘ಈಶ್ವರಪ್ಪ ತಲೆ, ಬಾಯಿಗೆ ಲಿಂಕ್ ಇಲ್ಲ’

Webdunia
ಸೋಮವಾರ, 13 ನವೆಂಬರ್ 2017 (09:36 IST)
ಬೆಂಗಳೂರು: ಚುನಾವಣೆ ಹತ್ತಿರಬರುತ್ತಿದ್ದಂತೆ ರಾಜಕೀಯ ನಾಯಕರ ಬಾಯಿಯಿಂದ ಎಲ್ಲೆ ಮೀರಿದ ಮಾತುಗಳು ಬರುವುದು ಸಹಜ. ಇದೀಗ ಈಶ್ವರಪ್ಪ ವಿರುದ್ಧ ಅಂತಹದ್ದೇ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ನೀಡಿದ್ದಾರೆ.

 
‘ಈಶ್ವರಪ್ಪ ಹುಟ್ಟುತ್ತಲೇ ತಲೆ, ಬಾಯಿಗೆ ಲಿಂಕ್ ಇಲ್ಲದೇ ಹುಟ್ಟಿದ್ದಾರೆ. ಹಾಗಾಗಿ ಅವರಿಗೆ ಏನು ಮಾತನಾಡುತ್ತಿದ್ದೇನೆಂದೇ ಗೊತ್ತಿಲ್ಲ’ ಎಂದು ಎಂಬಿ ಪಾಟೀಲ್ ಟೀಕಿಸಿದ್ದಾರೆ.

ನಿನ್ನೆಯಷ್ಟೇ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿತಿದೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ, ಈಶ್ವರಪ್ಪ ಮೈಯಲ್ಲಿ ಪಿಶಾಚಿ ರಕ್ತ ಹರೀತಿದೆ ಎಂದಿದ್ದರು. ಈ ಹಿನ್ನಲೆಯಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿರುವ ಎಂಬಿ ಪಾಟೀಲ್ ಮೊದಲು ಈಶ್ವರಪ್ಪ ಚಿಕಿತ್ಸೆ ಪಡೆಯುವುದು ಒಳ್ಳೆಯದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments