Webdunia - Bharat's app for daily news and videos

Install App

‘ಈಶ್ವರಪ್ಪ ತಲೆ, ಬಾಯಿಗೆ ಲಿಂಕ್ ಇಲ್ಲ’

Webdunia
ಸೋಮವಾರ, 13 ನವೆಂಬರ್ 2017 (09:36 IST)
ಬೆಂಗಳೂರು: ಚುನಾವಣೆ ಹತ್ತಿರಬರುತ್ತಿದ್ದಂತೆ ರಾಜಕೀಯ ನಾಯಕರ ಬಾಯಿಯಿಂದ ಎಲ್ಲೆ ಮೀರಿದ ಮಾತುಗಳು ಬರುವುದು ಸಹಜ. ಇದೀಗ ಈಶ್ವರಪ್ಪ ವಿರುದ್ಧ ಅಂತಹದ್ದೇ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ನೀಡಿದ್ದಾರೆ.

 
‘ಈಶ್ವರಪ್ಪ ಹುಟ್ಟುತ್ತಲೇ ತಲೆ, ಬಾಯಿಗೆ ಲಿಂಕ್ ಇಲ್ಲದೇ ಹುಟ್ಟಿದ್ದಾರೆ. ಹಾಗಾಗಿ ಅವರಿಗೆ ಏನು ಮಾತನಾಡುತ್ತಿದ್ದೇನೆಂದೇ ಗೊತ್ತಿಲ್ಲ’ ಎಂದು ಎಂಬಿ ಪಾಟೀಲ್ ಟೀಕಿಸಿದ್ದಾರೆ.

ನಿನ್ನೆಯಷ್ಟೇ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿತಿದೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಸಿಎಂ, ಈಶ್ವರಪ್ಪ ಮೈಯಲ್ಲಿ ಪಿಶಾಚಿ ರಕ್ತ ಹರೀತಿದೆ ಎಂದಿದ್ದರು. ಈ ಹಿನ್ನಲೆಯಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿರುವ ಎಂಬಿ ಪಾಟೀಲ್ ಮೊದಲು ಈಶ್ವರಪ್ಪ ಚಿಕಿತ್ಸೆ ಪಡೆಯುವುದು ಒಳ್ಳೆಯದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments