Webdunia - Bharat's app for daily news and videos

Install App

ಗಿಡಪನಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಚಿವ ಎಂಟಿಬಿ ನಾಗರಾಜ್ ಬಿರುಸಿನ ಪ್ರಚಾರ

Webdunia
ಶುಕ್ರವಾರ, 28 ಏಪ್ರಿಲ್ 2023 (14:10 IST)
ರಾಜ್ಯದಲ್ಲಿ ಚುನಾವಣೆ ಕಾವು ದಿನದಿನ ಏರುತ್ತಿದೆ ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಚುನಾವಣೆ ಜ್ವರ ದಿನ ಹೇರುತ್ತಿದೆ .ಹೊಸಕೋಟೆ ತಾಲೂಕಿನ ಬಿಜೆಪಿ  ಅಭ್ಯರ್ಥಿ ಸಚಿವ ಎಂಟಿಬಿ ನಾಗರಾಜ್ ಚುನಾವಣೆ ಪ್ರಚಾರ  ಕೈಗೊಂಡಿದ್ದಾರೆ .ಸಚಿವ ಎಂಟಿಬಿ ನಾಗರಾಜ್ ಗ್ರಾಮಗಳಿಗೆ ಬರುತ್ತಿದ್ದಂತೆ ಪೂರ್ಣಕುಂಭ ಕಳಸಗಳೊಂದಿಗೆ ಸ್ವಾಗತ ಬಯಸಿದ ಗ್ರಾಮದ ಮಹಿಳೆಯರು  ಪಟಾಕಿ ಸಿಡಿಸಿ ಚುನಾವಣೆ ಪ್ರಚಾರದಲ್ಲಿ  ತೊಡಗಿದ ಯುವಕರು  ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ ಇದು ನನ್ನ ಕೊನೆ ಚುನಾವಣೆ ಹೊಸಕೋಟೆ ತಾಲ್ಲೂಕಿಗೆ ಹಿಂದೆ
ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ  ಕಾಂಗ್ರೆಸ್ ಪಕ್ಷ ಯಾವುದೇ ಗ್ಯಾರೆಂಟಿ ಇಲ್ಲದ ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದೆ ಕಾಂಗ್ರೆಸ್ ಬರಿ ಗ್ಯಾರಂಟಿಗೆ ಸೀಮಿತವಾಗುತ್ತದೆ ಈ ಬಾರಿ ಬಿಜೆಪಿ ಸರ್ಕಾರ ರಚನೆಯಾಗುವುದು ಶತಸಿದ್ಧ 
ರಾಜ್ಯದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಎಂಟಿಬಿ ನಾಗರಾಜ್
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments