ಬಿಎಸ್ವೈ ಜನ್ಮದಿನ ಆಚರಿಸಿದ ಸಚಿವ ನಾರಾಯಣಗೌಡ

Webdunia
ಗುರುವಾರ, 27 ಫೆಬ್ರವರಿ 2020 (21:09 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜನ್ಮದಿನವನ್ನು ಸಚಿವ ನಾರಾಯಣಗೌಡ ಹಾಗೂ ಪಕ್ಷದ ಮುಖಂಡರು ಆಚರಣೆ ಮಾಡಿದರು.

ಕೆ.ಆರ್. ಪೇಟೆ ತಾಲ್ಲೂಕಿನ ಪುತ್ರ, ನಾಡಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 78ನೇ ಜನ್ಮದಿನ ಅಂಗವಾಗಿ ಸಚಿವ ನಾರಾಯಣಗೌಡ ಅವರಿಂದ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು.  

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಮುಖ್ಯಮಂತ್ರಿ ತಾಲ್ಲೂಕಿನ ಸುಪುತ್ರ ಬಿ.ಎಸ್.ಯಡಿಯೂರಪ್ಪ ಅವರ 78 ನೇ ಹುಟ್ಟು ಹಬ್ಬದ ಅಂಗವಾಗಿ ಹಣ್ಣುಹಂಪಲು ವಿತರಿಸಿ ರೋಗಿಗಳು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments