Webdunia - Bharat's app for daily news and videos

Install App

SDPI ಸಂಘಟನೆ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ

Webdunia
ಶುಕ್ರವಾರ, 14 ಆಗಸ್ಟ್ 2020 (21:57 IST)
ಎಸ್ ಡಿ ಪಿ ಐ ಸಂಘಟನೆಯ ವಿರುದ್ಧ ರಾಜ್ಯದ ಶಿಕ್ಷಣ ಸಚಿವರು ಕಿಡಿಕಾರಿದ್ದಾರೆ.

ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಎಸ್‌ಡಿಪಿಐ ಸಂಘಟನೆ ಪಾತ್ರವಿರುವುದು ಕಂಡು ಬಂದಿರುವ ಹಿನ್ನೆಲೆ ಸಂಘಟನೆ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.

 ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಸಂಪೂರ್ಣ ಸಹಮತ ವ್ಯಕ್ತಪಡಿಸಲಾಗುತ್ತದೆ ಎಂದ ಅವರು,  ಗೃಹ ಸಚಿವರು ಕೇಂದ್ರ ಸರಕಾರದೊಂದಿಗೆ ಚರ್ಚೆ ನಡೆಸಿ ಎಸ್‌ಡಿಪಿಐ ನಿಷೇಧ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments