Webdunia - Bharat's app for daily news and videos

Install App

ಹೊಸ ಮಾರ್ಗಸೂಚಿಯೊಂದಿಗೆ ವಿದ್ಯಾಗಮ ಆರಂಭ-ಶಿಕ್ಷಣ ಸಚಿವ

Webdunia
ಬುಧವಾರ, 16 ಡಿಸೆಂಬರ್ 2020 (12:04 IST)
ಬೆಂಗಳೂರು : ಹೊಸ ಮಾರ್ಗಸೂಚಿಯೊಂದಿಗೆ  ವಿದ್ಯಾಗಮ ಆರಂಭ ಮಾಡಲಾಗುವುದು ಎಂದು ಶಿಕ್ಷಣ್ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಮಾತ್ರ ಆನ್ ಲೈನ್ ಶಿಕ್ಷಣ ಪಡೆಯುತ್ತಿದ್ದಾರೆ. ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ವಿದ್ಯಾಗಮ ಆರಂಭ ಮಾಡಲಾಗಿತ್ತು. ಶಿಕ್ಷಕರಿಗೆ ಕೊರೊನಾ ಬಂದ ಹಿನ್ನಲೆಯಲ್ಲಿ ವಿದ್ಯಾಗಮ ನಿಲ್ಲಿಸಲಾಯಿತು. ದೇವಾಲಯಗಳ ಆವರಣದಲ್ಲಿ ಪಾಠ ಮಾಡಲಾಗುತ್ತಿತ್ತು. ಕೆಲ ಹೆಣ್ಣುಮಕ್ಕಳು ಕಳಿಸಲ್ಲವೆಂದು ಪೋಷಕರು ಹೇಳ್ತಿದ್ರು. ಕೆಲ ಸಂದರ್ಭದಲ್ಲಿ ಹೆಣ್ಣುಮಕ್ಕಳು ದೇಗುಲಕ್ಕೆ ಬರುತ್ತಿರಲಿಲ್ಲ. ಹೀಗಾಗಿ ಹೊಸ ಮಾರ್ಗಸೂಚಿಯೊಂದಿಗೆ  ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಲ್ಲದೇ ವಿದ್ಯಾಗಮ ಏಕೆ ಆರಂಭಿಸಬಾರದೆಂದು ಹೈಕೋರ್ಟ್ ಕೇಳಿತು. ತಜ್ಞರು ನೀಡಿದ ಸಲಹೆಗಳನ್ನು ಕೋರ್ಟ್ ಗೆ ಸಲ್ಲಿಸಿದ್ದೇವೆ. ಅದರಂತೆ ಈಗ ವಿದ್ಯಾಗಮ ಪ್ರಾರಂಭ ಮಾಡುತ್ತೇವೆ. ಶಾಲೆಯ ಹೊರಗೆ ಶಿಕ್ಷಣ ನೀಡುತ್ತೇವೆ. ಮಕ್ಕಳಿಗೆ ಹತ್ತಿರುವಿರುವ ಶಾಲೆಗಳಿಗೆ ಹೋಗಬಹುದಾಗಿದೆ. ಪೋಷಕರ, ಶಿಕ್ಷಕರ ಅಪೇಕ್ಷೆ ಮೇರೆಗೆ ವಿದ್ಯಾಗಮ ಆರಂಭ ಮಾಡಲಾಗಿದೆ, ಇದಕ್ಕೆ ಯಾವುದೇ ವಿರೋಧವಿಲ್ಲ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments