Webdunia - Bharat's app for daily news and videos

Install App

ಕ್ರಮದ ಭರವಸೆ ನೀಡಿದ ಶಿಕ್ಷಣ ಸಚಿವ

Webdunia
ಸೋಮವಾರ, 25 ಏಪ್ರಿಲ್ 2022 (21:00 IST)
ಹಿಜಾಬ್, ಹಲಾಲ್ ಕಟ್, ಆಜಾನ್ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದೆ..ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಕ್ರೈಸ್ತ ಧರ್ಮದ ಹೇರಿಕೆ ಆರೋಪ ಕೇಳಿ ಬಂದಿದ್ದು ಶಾಲಾ ಆಡಳಿತ ಮಂಡಳಿ ನಿರ್ಧಾರದ ವಿರುದ್ದ ಹಿಂದೂ ಜನಜಾಗೃತಿ ಸಮಿತಿ ಸಿಡಿದೆದ್ದಿದೆ..ಹಿಂದೂ ಪರ ಸಂಘಟನೆಗಳು ಈಗಾಗಲೇ ದೂರವಾಣಿ ಮೂಲಕ ಶಿಕ್ಷಣ ಸಚಿವರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದಾರೆ. ರಿಚರ್ಡ್ ಟೌನ್​​​​ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ..ಯಾವುದೇ ಧರ್ಮದ ಬಗ್ಗೆ ಪಾಠ-ಪ್ರವಚನ ಮಾಡುವಂತಿಲ್ಲ. ಪಠ್ಯದಲ್ಲಿ ಧರ್ಮದ ಒಂದು ಭಾಗವನ್ನು ಇಡಬಹುದು ಅಷ್ಟೆ..ಆದ್ರೆ ಬೈಬಲ್ ಓದುವುದನ್ನು ಕಡ್ಡಾಯಗೊಳಿಸಿದ್ರೆ ಪರಿಶೀಲಿಸಿ ಕ್ರಮ ಜರುಗಿಸೋದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments