ಮಾನವೀಯತೆ ಮೆರೆದ ಸಚಿವ!

Webdunia
ಬುಧವಾರ, 20 ಫೆಬ್ರವರಿ 2019 (16:03 IST)
ತುಮಕೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಅವರ ಕಾರು ಅಪಘಾತವಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರು. ಶಾಸಕರ ಈ ಕಾರ್ಯಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಆದರೆ ಇತ್ತ ಸಚಿವರೊಬ್ಬರ ಮಾನವೀಯತೆ ಗಮನ ಸೆಳೆದಿದೆ.  

ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್, ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಸಚಿವ ರಾಜಶೇಖರ್ ಪಾಟೀಲ್ ಬೀದರ್ ನ ಹಳ್ಳಿಖೇಡ ಬಿ ಯಿಂದ ಹುಮ್ನಾಬಾದ್ ಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ವೊಂದಕ್ಕೆ ವಾಹನ ಗುದ್ದಿ ಹೋಗಿತ್ತು. ಇದರಿಂದ ಬೈಕ್ ಸವಾರಿಬ್ಬರು ರಸ್ತೆಯಲ್ಲಿ ಬಿದ್ದು ಒದ್ದಾಡುತಿದ್ದರು.

ಇದನ್ನು ಗಮನಿಸಿದ ಸಚಿವ ರಾಜಶೇಖರ್ ಪಾಟೀಲ್, ಗಾಯಾಳುಗಳನ್ನು ಆಟೋ ತರಿಸಿ ಅದರ ಮೂಲಕ ಹಳ್ಳಿಖೇಡ ಬಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಅಲ್ಲಿ ಒಬ್ಬಾತನಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಮತ್ತೊಬ್ಬ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸಚಿವರ ಈ ಮಾನವೀಯತೆಯನ್ನ ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments