Webdunia - Bharat's app for daily news and videos

Install App

ಲಾಕ್ ಡೌನ್ ಮುಂದುವರಿಯುತ್ತದೆ ಎಂದ ಸಚಿವ

Webdunia
ಸೋಮವಾರ, 6 ಏಪ್ರಿಲ್ 2020 (17:43 IST)
ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್  ತನ್ನ ಬಾಹುಗಳನ್ನು ಚಾಚುತ್ತಿರೋ ಸಂದರ್ಭದಲ್ಲಿ ಲಾಕ್ ಡೌನ್ ಮುಂದುವರಿಸಲು ಚಿಂತನೆ ನಡೆದಿದೆ ಅಂತ ಸಚಿವರೊಬ್ಬರು ಹೇಳಿದ್ದಾರೆ.
 

ರಾಜ್ಯದ ಕೆಲವು ಜಿಲ್ಲೆಗಳನ್ನು ಕೋವಿಡ್ – 19 ಕೇಸ್ ಗಳು ಹೆಚ್ಚಿರುವುದರಿಂದಾಗಿ ರೆಡ್ ಝೋನ್ ಎಂದು ಗುರುತಿಸಲಾಗಿದೆ. ಹೀಗೆ ಗುರುತಿಸಲಾದ ರೆಡ್ ಝೋನ್ ಗಳಲ್ಲಿ ಲಾಕ್ ಡೌನ್ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಸಲು ಚಿಂತನೆ ನಡೆಯುತ್ತಿದೆ. ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
 

ರಾಜ್ಯದ ಬೀದರ್, ಮಂಗಳೂರು, ಮೈಸೂರು, ಬೆಂಗಳೂರು, ನಂಜನಗೂಡು, ಗೌರಿಬಿದನೂರು ರೆಡ್ ಝೋನ್ ನಲ್ಲಿವೆ. ರೆಡ್ ಝೋನ್ ನಲ್ಲಿ ಕೋವಿಡ್ – 19 ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments