Webdunia - Bharat's app for daily news and videos

Install App

ಅಸ್ಸಾಂ ಯುವತಿಯರಿಗೆ ನೆರವಾದ ರಾಜ್ಯದ ಸಚಿವ

Webdunia
ಭಾನುವಾರ, 5 ಏಪ್ರಿಲ್ 2020 (14:50 IST)
ಲಾಕ್ ಡೌನ್ ಸಮಯದಲ್ಲಿ ತೊಂದರೆಗೆ ಸಿಲುಕಿದ್ದ ಅಸ್ಸಾಂ ಮೂಲದ ಯುವತಿಯರಿಗೆ ರಾಜ್ಯದ ಸಚಿವರೊಬ್ಬರು ನೆರವಾಗಿದ್ದಾರೆ.

ಬೆ೦ಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಕೋವಿಡ್-19 ಲಾಕ್ ಡೌನ್  ನಿಂದಾಗಿ ಎದುರಿಸುತ್ತಿದ್ದ ಆಹಾರ ಸಮಸ್ಯೆ ಕುರಿತು ಅಸ್ಸಾಂ ರಾಜ್ಯದ ಸಚಿವರು ಹಾಗೂ ಸಂಸ್ಕಾರ ಭಾರತಿ ಸಂಸ್ಥೆ ಪ್ರದೀಪ ದ್ವಿವೇದಿ ಅವರು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರ ಗಮನಕ್ಕೆ ತಂದಿದ್ದರು.

ತಕ್ಷಣವೇ ಸಚಿವರು ತಮ್ಮ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಿ ಆ ವಿದ್ಯಾರ್ಥಿಗಳು ಇರುವಲ್ಲಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು ತಲುಪಿಸಲು ಸೂಚಿಸಿದ್ದಾರೆ. ಅದನ್ನು ಕಾರ್ಯಗತವಾಗಿರುವುದನ್ನು ಖಚಿತಗೊಳಿಸಿಕೊಂಡಿದ್ದಾರೆ  ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments