Webdunia - Bharat's app for daily news and videos

Install App

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವ ವಿಚಾರ; ಸಚಿವಾಕಾಂಕ್ಷಿಗಳ ಸಭೆ ಕರೆದ ಬಿಜೆಪಿ

Webdunia
ಬುಧವಾರ, 2 ಡಿಸೆಂಬರ್ 2020 (10:35 IST)
ಬೆಂಗಳೂರು : ಸಿ.ಪಿ.ಯೋಗೇಶ್ವರ್  ಅವರಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಶಾಸಕರು ಜಿದ್ದಿಗೆ ಬಿದ್ದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿ.ಪಿ.ಯೋಗೇಶ್ವರ್  ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೇಳಿದ್ದು, ಈ ಬಗ್ಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸಲು ಡಿ.7 ಅಥವಾ 8ರಂದು ಬಿಜೆಪಿಯ ಸಚಿವಾಕಾಂಕ್ಷಿಗಳ ಸಭೆ ಕರೆದಿದ್ದಾರೆ.

ವಿಧಾನಸೌಧ ಅಥವಾ  ಬಿಜೆಪಿ ಕಚೇರಿಯಲ್ಲಿ ಈ ಸಭೆ ನಡೆಸಲಿದ್ದು, ಹೈಕಮಾಂಡ್ ಭೇಟಿ ಮಾಡುವ ಸಂಬಂಧ ಈ ಸಭೆಯಲ್ಲಿ ಚರ್ಚಿಸಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments