Webdunia - Bharat's app for daily news and videos

Install App

ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ಐಟಿ ದಾಳಿ

Webdunia
ಗುರುವಾರ, 28 ಮಾರ್ಚ್ 2019 (12:54 IST)
ಹಾಸನ : ಸಚಿವ ಸಿಎಸ್ ಪುಟ್ಟರಾಜು ಆಪ್ತರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಆಪ್ತರ ಮೇಲೂ ಐಟಿ ಅಧಿಕಾರಿಗಳು ದಾಳಿನಡೆಸಿದ್ದಾರೆ.


ಚನ್ನರಾಯಪಟ್ಟಣ ಹಾಸನ ಸೇರಿ ಮೂರು ಕಡೆ ಐಟಿ ರೇಡ್ ಆಗಿದೆ. ಅಶ್ವಥ್ ನಾರಾಯಣ್ ರೆಡ್ಡಿ, ರಾಯಗೌಡ ಸೇರಿದಂತೆ ಒಟ್ಟು ಮೂವರ ಮನೆಗಳ ಮೇಲೆ ದಾಳಿ ನಡೆದಿದೆ. ಹಾಸನದ ರೇವಣ್ಣ ಅವರ ಇಲಾಖೆಗೆ ಸೇರಿದಂತೆ ಪಿಡ್ಲ್ಬೂಡಿ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ


ಜಿಲ್ಲಾದ್ಯಂತ ಲೋಕೋಪಯೋಗಿ ಇಲಾಖೆಗೆ ಸೇರಿದಂತೆ ಏನೂ ಕಾಮಗಾರಿ ನಡೆದಿದೆ? ಇತ್ತೀಚೆಗೆ ಸರ್ಕಾರ ಬಂದ ನಂತರ ಏನೇನೂ ಕಾಮಗಾರಿ ನಡೆದಿದೆ? ಯೋಜನೆಗಳಿಗೆ ಕೋಟ್ಯಂತರ ರೂ. ಬಂದಿರುವ ಹಣ ಹೇಗೆ ಬಳಕೆಯಾಗಿದೆ? ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.


.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments