Webdunia - Bharat's app for daily news and videos

Install App

ಬೆಂಕಿ ಹಚ್ಚು ಅಂದೋರ ಹತ್ತಿರ ನಷ್ಟ ವಸೂಲಿ ಮಾಡ್ತೇವೆ ಎಂದ ಸಚಿವ

Webdunia
ಶುಕ್ರವಾರ, 21 ಆಗಸ್ಟ್ 2020 (15:49 IST)
ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಆಗಿರುವ ನಷ್ಟವನ್ನು ವಸೂಲಿ ಮಾಡುವ ಕುರಿತು ಸಚಿವರು ದಿಟ್ಟ ಹೇಳಿಕೆ ನೀಡಿದ್ದಾರೆ.

ಗಲಭೆಯಲ್ಲಿ ಯಾರು ಯಾರು ನಷ್ಟ ಮಾಡಿದ್ದರೋ ಅವರ ಹತ್ತಿರ ಹಣ ಇಲ್ಲದಿದ್ದರೆ ಆಗ ಅವರಿಗೆ ಬೆಂಕಿ ಹಚ್ಚು ಎಂದು ಹೇಳಿದವರಿಂದ ನಷ್ಟ ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಗಲಭೆಗೆ ಪ್ರಚೋದನೆ ಮಾಡಿದವರು, ಗಲಭೆಗೆ ಕಾರಣರಾದವರು, ಹಿಂಸಾಕೃತ್ಯ ಮಾಡಿದವರಿಗೆ ಶಿಕ್ಷೆ ಖಂಡಿತ ಆಗೇ ಆಗುತ್ತದೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments