Daily Horoscope

Select Your Language

Notifications

webdunia
webdunia
webdunia
webdunia

ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗುವ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದೇನು?

ಮೈಸೂರು
ಮೈಸೂರು : ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.


ಮೈಸೂರು ಭಾಗಕ್ಕೆ ಸಚಿವ ಸ್ಥಾನ ವಿಚಾರದ ಬಗ್ಗೆ ಸುದ್ದಿಗಾರರೊಂಧಿಗೆ ಮಾತನಾಡಿದ ಅವರು, ‘ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು. ಮೈಸೂರು ಅಭಿವೃದ್ಧಿಗಾಗಿ ಸಚಿವ ಸ್ಥಾನ ಸಿಗಬೇಕು. ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಮಂತ್ರಿಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೈಎಲೆಕ್ಷನ್ ನಲ್ಲಿ ಸೋತರೂ ಅಧಿಕಾರ ಪಡೆಯಲು ಎಂಟಿಬಿ ನಾಗರಾಜ್ ರಿಂದ ಹೊಸ ತಂತ್ರ