Webdunia - Bharat's app for daily news and videos

Install App

ರಾಜಕೀಯ ಬಿಡ್ತೀನಿ ಎಂದ ಸಚಿವ ತಮ್ಮಣ್ಣ

Webdunia
ಸೋಮವಾರ, 1 ಏಪ್ರಿಲ್ 2019 (17:51 IST)
ಚುನಾವಣೆ ಸಮಯದಲ್ಲಿನ ಪ್ರಚಾರದ ವೇಳೆ ನಾನು ರಾಜಕೀಯ ಬಿಟ್ಟುಬಿಡ್ತೀನಿ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ನಿಖಿಲ್ ಪ್ರಚಾರ ಸಭೆಯಲ್ಲಿ ಸಚಿವ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಕೇವಲ 9 ತಿಂಗಳಿಗೆ 8700 ಕೋಟಿ ಹಣ ಕೊಟ್ಟಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿ ಆದರೂ ಒಂದು ಸಾವಿರ ಕೋಟಿ ಮೀರಿ ಯಾವ ಜಿಲ್ಲೆಗಾದ್ರೂ ಹಣ ಕೊಟ್ಟಿದ್ದಾರಾ? ಹಾಗೊಂದು ವೇಳೆ ಕೊಟ್ಟಿರೋ ಇತಿಹಾಸ ಇದ್ರೆ ನಾನು ರಾಜಕೀಯ ಬಿಟ್ಬಿಡ್ತೀನಿ. ಹೀಗಂತ ಸಚಿವ ತಮ್ಮಣ್ಣ ಹೇಳಿದ್ರು.

ಮೊಸಳೆ ಕಣ್ಣೀರು ಹಾಕ್ತಾ, ಋಣ ಇದೆ ಅಂತಾರೆ. ಮಂಡ್ಯ ಜಿಲ್ಲೆಗೆ ಇವ್ರು ಏನು ಋಣ ತೀರಿಸಿದ್ದಾರೆ? ನಿಮ್ಮ ಋಣ ಎಲ್ಲರ ಮೇಲಿದೆ. ಎಷ್ಟು ಜನ ನಿಮ್ಮ ಋಣ ತೀರಿಸಿದ್ದಾರೆ? ಋಣ ಇದೆ ಅಂದೋರಿಗೆ ತಕ್ಕ ಉತ್ತರ ಕೊಡಿ ಅಂತಾ ಸುಮಲತಾ ಹೆಸರೇಳದೇ ತಮ್ಮಣ್ಣ ವಾಗ್ದಾಳಿ ನಡೆಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments