Webdunia - Bharat's app for daily news and videos

Install App

ರಾಜಕೀಯ ಬಿಡ್ತೀನಿ ಎಂದ ಸಚಿವ ತಮ್ಮಣ್ಣ

Webdunia
ಸೋಮವಾರ, 1 ಏಪ್ರಿಲ್ 2019 (17:51 IST)
ಚುನಾವಣೆ ಸಮಯದಲ್ಲಿನ ಪ್ರಚಾರದ ವೇಳೆ ನಾನು ರಾಜಕೀಯ ಬಿಟ್ಟುಬಿಡ್ತೀನಿ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ನಿಖಿಲ್ ಪ್ರಚಾರ ಸಭೆಯಲ್ಲಿ ಸಚಿವ ತಮ್ಮಣ್ಣ ಹೇಳಿಕೆ ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಕೇವಲ 9 ತಿಂಗಳಿಗೆ 8700 ಕೋಟಿ ಹಣ ಕೊಟ್ಟಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿ ಆದರೂ ಒಂದು ಸಾವಿರ ಕೋಟಿ ಮೀರಿ ಯಾವ ಜಿಲ್ಲೆಗಾದ್ರೂ ಹಣ ಕೊಟ್ಟಿದ್ದಾರಾ? ಹಾಗೊಂದು ವೇಳೆ ಕೊಟ್ಟಿರೋ ಇತಿಹಾಸ ಇದ್ರೆ ನಾನು ರಾಜಕೀಯ ಬಿಟ್ಬಿಡ್ತೀನಿ. ಹೀಗಂತ ಸಚಿವ ತಮ್ಮಣ್ಣ ಹೇಳಿದ್ರು.

ಮೊಸಳೆ ಕಣ್ಣೀರು ಹಾಕ್ತಾ, ಋಣ ಇದೆ ಅಂತಾರೆ. ಮಂಡ್ಯ ಜಿಲ್ಲೆಗೆ ಇವ್ರು ಏನು ಋಣ ತೀರಿಸಿದ್ದಾರೆ? ನಿಮ್ಮ ಋಣ ಎಲ್ಲರ ಮೇಲಿದೆ. ಎಷ್ಟು ಜನ ನಿಮ್ಮ ಋಣ ತೀರಿಸಿದ್ದಾರೆ? ಋಣ ಇದೆ ಅಂದೋರಿಗೆ ತಕ್ಕ ಉತ್ತರ ಕೊಡಿ ಅಂತಾ ಸುಮಲತಾ ಹೆಸರೇಳದೇ ತಮ್ಮಣ್ಣ ವಾಗ್ದಾಳಿ ನಡೆಸಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments