Webdunia - Bharat's app for daily news and videos

Install App

ಸಚಿವ ಸತೀಶ್ ಜಾರಕಿಹೊಳಿಗೆ ಕೈ ಮುಖಂಡರ ಬುಲಾವ್

Webdunia
ಮಂಗಳವಾರ, 15 ಜನವರಿ 2019 (17:04 IST)
ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿಗೆ ಬೆಂಗಳೂರಿಗೆ ಬುಲಾವ್ ಬಂದಿದೆ.

ಕೂಡಲೇ ಬೆಂಗಳೂರಿಗೆ ಬರುವಂತೆ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅತೃಪ್ತ ಶಾಸಕರ ನೇತೃತ್ವವನ್ನ ರಮೇಶ ಜಾರಕಿಹೊಳಿ ವಹಿಸಿರುವ ಹಿನ್ನೆಲೆಯಲ್ಲಿ ಸಹೋದರ ಸತೀಶ್ ಜಾರಕಿಹೊಳಿಗೆ ಬುಲಾವ್ ಕಳಿಸಲಾಗಿದೆ.

ಹೇಗಾದರೂ ಮಾಡಿ ರಮೇಶ ಜಾರಕಿಹೊಳಿ ಮನವೊಲಿಸುವಂತೆ ಸತೀಶ್ ಜಾರಕಿಹೊಳಿಗೆ ಸೂಚನೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ನಾಯಕರು ಹಾಗೂ ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಮುನಿಸಿಕೊಂಡು ಸಂಪರ್ಕಕ್ಕೆ ಸಿಗದೇ ಇರುವ ರಮೇಶ ಜಾರಕಿಹೊಳಿ ನಡೆ ನಿಗೂಢವಾಗಿದೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮುಂಬೈನ ಖಾಸಗಿ ರೆಸಾರ್ಟ್ ನಲ್ಲಿರುವ 10 ಕ್ಕೂ ಹೆಚ್ಚು ಶಾಸಕರು ಇದ್ದಾರೆ ಎನ್ನಲಾಗಿದ್ದು, ಈ ಸುದ್ದಿಯಿಂದಾಗಿ ತೀವ್ರ ಒತ್ತಡಕ್ಕೆ ಕಾಂಗ್ರೆಸ್ ನಾಯಕರು ಒಳಗಾಗುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments