Webdunia - Bharat's app for daily news and videos

Install App

ಸಚಿವ ದೇಶಪಾಂಡೆಯನ್ನು ಭೇಟಿ ಆಗಿದ್ದ ಐಎಂಎ ಹಗರಣದ ರೂವಾರಿ

Webdunia
ಸೋಮವಾರ, 17 ಜೂನ್ 2019 (19:37 IST)
ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಸಚಿವ ಆರ್.ವಿ.ದೇಶಪಾಂಡೆಯವರನ್ನು ಭೇಟಿ ಮಾಡಿದ್ದ ಹಗರಣದ ರೂವಾರಿ ಮನ್ಸೂರ್ ಖಾನ್, ರೋಷನ್ ಬೇಗ್ ಜತೆ ಬಂದಿದ್ದ ಎನ್ನಲಾಗಿದೆ.

ಎನ್ ಓ ಸಿ ಪಡೆಯಲು ಸಚಿವ ದೇಶಪಾಂಡೆಯವರನ್ನು ಐಎಂಎ ಹಗರಣದ ಪ್ರಮುಖ ಆರೋಪಿ ಭೇಟಿ ಮಾಡಿದ್ದ. ಆಗ ರೋಷನ್ ಬೇಗ್ ಭೇಟಿ ಸಮಯದಲ್ಲಿದ್ದರು ಎನ್ನಲಾಗಿದೆ.

ಆರ್.ವಿ.ದೇಶಪಾಂಡೆಯವರೇ ರೋಷನ್ ಬೇಗ್ ಜತೆ ಮನ್ಸೂರ್ ಖಾನ್ ತಮ್ಮನ್ನು ಭೇಟಿ ಮಾಡಿದ್ದರು ಎಂಬುದನ್ನು ಹೇಳಿಕೊಂಡಿದ್ದಾರೆ.

ಒಂದು  ತಿಂಗಳ ಹಿಂದೆ ಶಾಸಕ ರೋಷನ್ ಬೇಗ್ ಜತೆಗೆ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನನ್ನು ಭೇಟಿ ಮಾಡಿದ್ದರು. ಅವರ ಕಂಪನಿಗೆ ಎನ್ ಓ ಸಿ ನೀಡುವಂತೆ ಮನವಿ ಮಾಡಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments