Webdunia - Bharat's app for daily news and videos

Install App

ಸಚಿವ ದೇಶಪಾಂಡೆಯನ್ನು ಭೇಟಿ ಆಗಿದ್ದ ಐಎಂಎ ಹಗರಣದ ರೂವಾರಿ

Webdunia
ಸೋಮವಾರ, 17 ಜೂನ್ 2019 (19:37 IST)
ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಸಚಿವ ಆರ್.ವಿ.ದೇಶಪಾಂಡೆಯವರನ್ನು ಭೇಟಿ ಮಾಡಿದ್ದ ಹಗರಣದ ರೂವಾರಿ ಮನ್ಸೂರ್ ಖಾನ್, ರೋಷನ್ ಬೇಗ್ ಜತೆ ಬಂದಿದ್ದ ಎನ್ನಲಾಗಿದೆ.

ಎನ್ ಓ ಸಿ ಪಡೆಯಲು ಸಚಿವ ದೇಶಪಾಂಡೆಯವರನ್ನು ಐಎಂಎ ಹಗರಣದ ಪ್ರಮುಖ ಆರೋಪಿ ಭೇಟಿ ಮಾಡಿದ್ದ. ಆಗ ರೋಷನ್ ಬೇಗ್ ಭೇಟಿ ಸಮಯದಲ್ಲಿದ್ದರು ಎನ್ನಲಾಗಿದೆ.

ಆರ್.ವಿ.ದೇಶಪಾಂಡೆಯವರೇ ರೋಷನ್ ಬೇಗ್ ಜತೆ ಮನ್ಸೂರ್ ಖಾನ್ ತಮ್ಮನ್ನು ಭೇಟಿ ಮಾಡಿದ್ದರು ಎಂಬುದನ್ನು ಹೇಳಿಕೊಂಡಿದ್ದಾರೆ.

ಒಂದು  ತಿಂಗಳ ಹಿಂದೆ ಶಾಸಕ ರೋಷನ್ ಬೇಗ್ ಜತೆಗೆ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನನ್ನು ಭೇಟಿ ಮಾಡಿದ್ದರು. ಅವರ ಕಂಪನಿಗೆ ಎನ್ ಓ ಸಿ ನೀಡುವಂತೆ ಮನವಿ ಮಾಡಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments