ಸಚಿವ ದೇಶಪಾಂಡೆಯನ್ನು ಭೇಟಿ ಆಗಿದ್ದ ಐಎಂಎ ಹಗರಣದ ರೂವಾರಿ

Webdunia
ಸೋಮವಾರ, 17 ಜೂನ್ 2019 (19:37 IST)
ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಸಚಿವ ಆರ್.ವಿ.ದೇಶಪಾಂಡೆಯವರನ್ನು ಭೇಟಿ ಮಾಡಿದ್ದ ಹಗರಣದ ರೂವಾರಿ ಮನ್ಸೂರ್ ಖಾನ್, ರೋಷನ್ ಬೇಗ್ ಜತೆ ಬಂದಿದ್ದ ಎನ್ನಲಾಗಿದೆ.

ಎನ್ ಓ ಸಿ ಪಡೆಯಲು ಸಚಿವ ದೇಶಪಾಂಡೆಯವರನ್ನು ಐಎಂಎ ಹಗರಣದ ಪ್ರಮುಖ ಆರೋಪಿ ಭೇಟಿ ಮಾಡಿದ್ದ. ಆಗ ರೋಷನ್ ಬೇಗ್ ಭೇಟಿ ಸಮಯದಲ್ಲಿದ್ದರು ಎನ್ನಲಾಗಿದೆ.

ಆರ್.ವಿ.ದೇಶಪಾಂಡೆಯವರೇ ರೋಷನ್ ಬೇಗ್ ಜತೆ ಮನ್ಸೂರ್ ಖಾನ್ ತಮ್ಮನ್ನು ಭೇಟಿ ಮಾಡಿದ್ದರು ಎಂಬುದನ್ನು ಹೇಳಿಕೊಂಡಿದ್ದಾರೆ.

ಒಂದು  ತಿಂಗಳ ಹಿಂದೆ ಶಾಸಕ ರೋಷನ್ ಬೇಗ್ ಜತೆಗೆ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನನ್ನು ಭೇಟಿ ಮಾಡಿದ್ದರು. ಅವರ ಕಂಪನಿಗೆ ಎನ್ ಓ ಸಿ ನೀಡುವಂತೆ ಮನವಿ ಮಾಡಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ನಿತೀಶ್‌ ಕುಮಾರ್‌ ಪಕ್ಷಕ್ಕೆ ಬಿಗ್‌ಶಾಕ್‌

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಮುಂದಿನ ಸುದ್ದಿ
Show comments