Webdunia - Bharat's app for daily news and videos

Install App

ಸಾರಿಗೆ ಸಚಿವ, ಡಿಸಿಎಂ ಮತಕ್ಷೇತ್ರದಲ್ಲಿ ತಳ್ಳು, ನೂಕು, ಐಸಾ

Webdunia
ಭಾನುವಾರ, 6 ಅಕ್ಟೋಬರ್ 2019 (19:02 IST)
ಸಾರಿಗೆ ಸಚಿವ ಹಾಗೂ ಡಿಸಿಎಂ ಮತಕ್ಷೇತ್ರದಲ್ಲಿ ಈ ವಿಷಯದಲ್ಲಿ ಅವ್ಯವಸ್ಥೆ ಜನರ ಕಣ್ಣಿಗೆ ರಾಚುತ್ತಿದೆ.

ಸಾರಿಗೆ ಸಚಿವರೇ ಸ್ವಲ್ಪ ಇತ್ತ ನೋಡಿ ಅಂತ ಜನರು ಕೇಳ್ತಿದ್ದಾರೆ. ಯಾಕಂದ್ರೆ, ಬೆಳಗಾವಿ ಜಿಲ್ಲೆ ಅಥಣಿ ಬಸ್ ಗಳ ದುಸ್ಥಿತಿ ಪ್ರಯಾಣಿಕರನ್ನ ಹೈರಾಣಾಗಿಸುತ್ತಿದೆ.

ಸಾರಿಗೆ ಸಚಿವ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಕೆಟ್ಟು ನಿಲ್ಲುತ್ತಿವೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳು.
ಪ್ರಯಾಣಿಕರಿಗೆ ನಿತ್ಯವೂ ತಳ್ಳು, ನೂಕು, ಐಸಾ ಅನ್ನೋದು ತಪ್ಪುತ್ತಿಲ್ಲ.

ಸರ್ಕಾರಿ ಬಸ್ಸು ಹತ್ತಿದರೆ ಅರ್ಧ ದಾರಿಯಲ್ಲಿ ಇಳಿದು ಅದನ್ನ ಪ್ರಯಾಣಿಕರೇ ತಳ್ಳಬೇಕು. ಬಸ್ಸುಗಳು ಸರಿ ಇಲ್ಲದ ಕಾರಣಕ್ಕೆ ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ ಪ್ರಯಾಣಿಕರು. ಸಚಿವಕರು ಕಾರು ಇಳಿದು ಬಸ್ ನಲ್ಲಿ ಓಡಾಡುತ್ತಿದ್ದರೆ ನಮ್ಮ ಪರಿಸ್ಥಿತಿ ಗೊತ್ತಾಗುತ್ತಿತ್ತು ಅಂತ ಜನರು ದೂರುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments