Select Your Language

Notifications

webdunia
webdunia
webdunia
webdunia

RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ , ಶನಿವಾರ, 16 ಸೆಪ್ಟಂಬರ್ 2023 (16:20 IST)
RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಅವರು, RSS ತತ್ವದಿಂದ ಯಾರು ಉದ್ದಾರ ಆಗಿದ್ದಾರೆ ಹೇಳಿ?. RSSಗೆ ದೇಶ ಭಕ್ತಿಯೂ ಇಲ್ಲ, ದೇಶ ಪ್ರೇಮವೂ ಇಲ್ಲ. ಈ ಹಿಂದೆ ಸರ್ಕಾರದ ಕೆಲವು ಕಚೇರಿಗಳು RSS ಶಾಖೆಗಳಾಗಿದ್ದವು. ಆ ಶಾಖಾ ಪೀಠಗಳನ್ನೆಲ್ಲಾ ಒಂದೊಂದಾಗಿ ಮುಚ್ಚಿಸುತ್ತಿದ್ದೇವೆ. ಯಾವ ಉದ್ದೇಶಕ್ಕೆ ಸರ್ಕಾರಿ ಕಚೇರಿಗಳು ಸ್ಥಾಪನೆ ಆಗಿವೆಯೋ, ಅದೆ ಉದ್ದೇಶದ ಕೆಲಸಗಳು ನಡೆಯಬೇಕು. ಪಿಡಿಓ ಕಚೇರಿ ಹೋಗಿ ಕಾಂಗ್ರೆಸ್ ಕಚೇರಿ ಆದ್ರೆ ಸರಿಯಾಗಿರುತ್ತಾ?. ಎಲ್ಲವೂ ಕಾನೂನು ಬದ್ದವಾಗಿ ನಡೆಯಬೇಕು. ಕಲಬುರಗಿ ಕೇಂದ್ರೀಯ ವಿವಿಯಲ್ಲಿ RSS ಪ್ರಚಾರ ನಡೆಯುತ್ತಿದೆ. ಇದಕ್ಕೆ ನಾನು ಅವಕಾಶ ಕೊಡಲಾರೆ ಅಂತಾ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು