Webdunia - Bharat's app for daily news and videos

Install App

RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

Webdunia
ಶನಿವಾರ, 16 ಸೆಪ್ಟಂಬರ್ 2023 (16:20 IST)
RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ.ಕಲಬುರಗಿಯಲ್ಲಿ ಮಾತನಾಡಿದ ಅವರು, RSS ತತ್ವದಿಂದ ಯಾರು ಉದ್ದಾರ ಆಗಿದ್ದಾರೆ ಹೇಳಿ?. RSSಗೆ ದೇಶ ಭಕ್ತಿಯೂ ಇಲ್ಲ, ದೇಶ ಪ್ರೇಮವೂ ಇಲ್ಲ. ಈ ಹಿಂದೆ ಸರ್ಕಾರದ ಕೆಲವು ಕಚೇರಿಗಳು RSS ಶಾಖೆಗಳಾಗಿದ್ದವು. ಆ ಶಾಖಾ ಪೀಠಗಳನ್ನೆಲ್ಲಾ ಒಂದೊಂದಾಗಿ ಮುಚ್ಚಿಸುತ್ತಿದ್ದೇವೆ. ಯಾವ ಉದ್ದೇಶಕ್ಕೆ ಸರ್ಕಾರಿ ಕಚೇರಿಗಳು ಸ್ಥಾಪನೆ ಆಗಿವೆಯೋ, ಅದೆ ಉದ್ದೇಶದ ಕೆಲಸಗಳು ನಡೆಯಬೇಕು. ಪಿಡಿಓ ಕಚೇರಿ ಹೋಗಿ ಕಾಂಗ್ರೆಸ್ ಕಚೇರಿ ಆದ್ರೆ ಸರಿಯಾಗಿರುತ್ತಾ?. ಎಲ್ಲವೂ ಕಾನೂನು ಬದ್ದವಾಗಿ ನಡೆಯಬೇಕು. ಕಲಬುರಗಿ ಕೇಂದ್ರೀಯ ವಿವಿಯಲ್ಲಿ RSS ಪ್ರಚಾರ ನಡೆಯುತ್ತಿದೆ. ಇದಕ್ಕೆ ನಾನು ಅವಕಾಶ ಕೊಡಲಾರೆ ಅಂತಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments