Webdunia - Bharat's app for daily news and videos

Install App

ಅಧಿಕಾರದಲ್ಲಿದ್ದಾಗಲೇ ಆಗದ್ದು ಈಗೇನು ಪರಿವರ್ತನೆ ಮಾಡ್ತಾರೆ: ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 2 ನವೆಂಬರ್ 2017 (13:43 IST)
ಕಲಬುರ್ಗಿ: ಅಧಿಕಾರದಲ್ಲಿದ್ದಾಗಲೇ ಬಿಜೆಪಿಯವರಿಂದ ಯಾವುದೇ ಪರಿವರ್ತನೆ ಮಾಡಲು ಸಾಧ್ಯವಾಗಲಿಲ್ಲ. ಅಂತಹವರು ಈಗೇನು ಪರಿವರ್ತನೆ ಮಾಡ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಅಧಿಕಾರದಲ್ಲಿದ್ದಾಗಲೇ ಏನೂ ಪರಿವರ್ತನೆ ಮಾಡಲಿಲ್ಲ. ರಾಜ್ಯದ ಅಭಿವೃದ್ದಿ ಬಗ್ಗೆ ಕಾಳಜಿ ತೋರಲಿಲ್ಲ. ಅಭಿವೃದ್ಧಿ ಯೋಜನೆಗಳು ರೂಪಿಸಲಿಲ್ಲ. ಆದ್ರೆ ಈಗ ಬಿಜೆಪಿ ನಾಯಕರಿಗೆ ಜ್ಞಾನೋದಯವಾಗಿದೆ. ರಾಜ್ಯದ ಜನರ ಬಗ್ಗೆ ಒಮ್ಮಿಂದೊಮ್ಮೆಲೆ ಕಾಳಜಿ ಮೂಡಿದ್ದು ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಎರಡು ಮೂರು ಬಣಗಳಿವೆ. ಅವುಗಳನ್ನು ಇವರಿಂದ ಸುಧಾರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರು ರಾಜ್ಯವನ್ನೇನು ಪರಿವರ್ತನೆ ಮಾಡ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments