Webdunia - Bharat's app for daily news and videos

Install App

ಅಧಿಕಾರದಲ್ಲಿದ್ದಾಗಲೇ ಆಗದ್ದು ಈಗೇನು ಪರಿವರ್ತನೆ ಮಾಡ್ತಾರೆ: ಪ್ರಿಯಾಂಕ್ ಖರ್ಗೆ

Webdunia
ಗುರುವಾರ, 2 ನವೆಂಬರ್ 2017 (13:43 IST)
ಕಲಬುರ್ಗಿ: ಅಧಿಕಾರದಲ್ಲಿದ್ದಾಗಲೇ ಬಿಜೆಪಿಯವರಿಂದ ಯಾವುದೇ ಪರಿವರ್ತನೆ ಮಾಡಲು ಸಾಧ್ಯವಾಗಲಿಲ್ಲ. ಅಂತಹವರು ಈಗೇನು ಪರಿವರ್ತನೆ ಮಾಡ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಅಧಿಕಾರದಲ್ಲಿದ್ದಾಗಲೇ ಏನೂ ಪರಿವರ್ತನೆ ಮಾಡಲಿಲ್ಲ. ರಾಜ್ಯದ ಅಭಿವೃದ್ದಿ ಬಗ್ಗೆ ಕಾಳಜಿ ತೋರಲಿಲ್ಲ. ಅಭಿವೃದ್ಧಿ ಯೋಜನೆಗಳು ರೂಪಿಸಲಿಲ್ಲ. ಆದ್ರೆ ಈಗ ಬಿಜೆಪಿ ನಾಯಕರಿಗೆ ಜ್ಞಾನೋದಯವಾಗಿದೆ. ರಾಜ್ಯದ ಜನರ ಬಗ್ಗೆ ಒಮ್ಮಿಂದೊಮ್ಮೆಲೆ ಕಾಳಜಿ ಮೂಡಿದ್ದು ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಎರಡು ಮೂರು ಬಣಗಳಿವೆ. ಅವುಗಳನ್ನು ಇವರಿಂದ ಸುಧಾರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರು ರಾಜ್ಯವನ್ನೇನು ಪರಿವರ್ತನೆ ಮಾಡ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments