Select Your Language

Notifications

webdunia
webdunia
webdunia
webdunia

HDK ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ

HDK ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ
bangalore , ಭಾನುವಾರ, 19 ನವೆಂಬರ್ 2023 (14:45 IST)
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆಗೆ ಶಿಫಾರಸು ಮಾಡಿದರೆ ತಪ್ಪೇನು? ಹೆಚ್ಡಿ ದೇವೇಗೌಡರು ಪ್ರಧಾನಿಯಾಗಿದ್ದಾಗ, ಹೆಚ್ಡಿ ಕುಮಾರಸ್ವಾಮಿ ಶಿಫಾರಸು ಮಾಡುತ್ತಿರಲಿಲ್ಲವೇ? ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಿಖಿಲ್ ಶಿಫಾರಸು ಮಾಡುತ್ತಿರಲಿಲ್ಲವೇ? ಯತೀಂದ್ರ ಒಬ್ಬ ಮಾಜಿ ಶಾಸಕನಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ ಫೈನಲ್ ಪಂದ್ಯಾವಳಿಗೆ ಶುಭಕೋರಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ