ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

Sampriya
ಬುಧವಾರ, 12 ನವೆಂಬರ್ 2025 (19:13 IST)
Photo Credit X
ಬೆಂಗಳೂರು:  ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ಪಂಚಾಯತಿಯು ಸ್ವಂತ ಸಂಪನ್ಮೂಲ ಹಾಗೂ ಸಿಎಸ್‌ ಆರ್‌ ಅನುದಾನದಲ್ಲಿ ನಿರ್ಮಿಸಿದ ಗುಮ್ಮಾಟಾಕಾರದ ಅಂಗನವಾಡಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಫಿದಾ ಆಗಿದ್ದಾರೆ. 

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಗ್ರಾಮ ಪಂಚಾಯಿತಿಗಳು ಕ್ರೀಯಾಶೀಲತೆಯನ್ನು ಅಳವಡಿಸಿಕೊಂಡಾಗ, ತಮ್ಮ ಊರಿನ ಬಗ್ಗೆ ಅಗತ್ಯತೆಗಳನ್ನು ಅರಿತುಕೊಂಡಾಗ ಇಂತಹ ವಿಶಿಷ್ಟ ಕಾರ್ಯಗಳು ಸಾಧ್ಯವಾಗುತ್ತವೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮ ಪಂಚಾಯತಿಯು ಸ್ವಂತ ಸಂಪನ್ಮೂಲ ಹಾಗೂ ಸಿಎಸ್‌ ಆರ್‌ ಅನುದಾನದಲ್ಲಿ ಮಕ್ಕಳಿಗೆ ಆಕರ್ಷಕ ವಾತಾವರಣವನ್ನು ಒದಗಿಸುವ ಸಲುವಾಗಿ ಗುಮ್ಮಟಾಕಾರದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಿದೆ.

ಈ ಗುಮ್ಮಟಾಕಾರದ ಅಂಗನವಾಡಿ ಕಟ್ಟಡವು ಈಗ ಮಕ್ಕಳಿಗಷ್ಟೇ ಅಲ್ಲ, ಎಲ್ಲರ ಆಕರ್ಷಣೆಯ ಕೇಂದ್ರವಾಗಿದೆ.

ಗ್ರಾಮ ಆಡಳಿತವು ಸೃಜನಶೀಲತೆ, ಕ್ರಿಯಾಶೀಲತೆ, ಇಚ್ಛಾಶಕ್ತಿ ಈ ಮೂರು ಗುಣಗಳನ್ನು ಅಳವಡಿಸಿಕೊಂಡಾಗ ಇಂತಹ ವಿಶೇಷಗಳನ್ನು ಸಾಧ್ಯವಾಗಿಸಬಹುದು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಶಬರಿಮಲೆ ಯಾತ್ರೆ ಶುರು, ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮುಂದಿನ ಸುದ್ದಿ
Show comments