Webdunia - Bharat's app for daily news and videos

Install App

ಇವಿಎಮ್ ಮಷಿನ್ ಸಂಶೋಧನೆಗೆ ಅವಕಾಶ ಕೋರಿದ ಸಚಿವ

Webdunia
ಮಂಗಳವಾರ, 19 ಡಿಸೆಂಬರ್ 2017 (13:26 IST)
ಇವಿಎಮ್ ಮಷಿನ್‌ಗಳ ಮೇಲೆ ಜನರಿಗೆ ಅನುಮಾನ ಇದ್ದು ಅದನ್ನ ಹೊಗಲಾಡಿಸಲು ನಮಗೆ ಮಷಿನ್ ನೀಡಿ ಸಂಶೋಧನೆಗೆ ಅವಕಾಶ ಕೊಡಿ ಎಂದು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕಾ ಖರ್ಗೆ ಕೇಂದ್ರ ಸರಕಾರಕ್ಕೆ‌ ಪತ್ರ ಬರೆಯುವುದಾಗಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪತ್ರ ಸಿದ್ದಗೊಂಡಿದ್ದು ನಿನ್ನೆಯಷ್ಟೇ ಸಿಎಂ‌ ಇದಕ್ಕೆ ಸಮ್ಮತಿ ಸೂಚಿಸಿದ್ದು ನಾಳೆ ಬೆಂಗಳೂರಿಗೆ ಹೋದ ಕೂಡಲೇ ಪತ್ರ ವನ್ನು ಕೇಂದ್ರಕ್ಕೆ ರವಾನಿಸುವುದಾಗಿ ತಿಳಿಸಿದ್ದಾರೆ.
 
ಬಹಳಷ್ಟು ರಾಜಕಾರಣಿಗಳಿಗೆ ತಂತ್ರಜ್ಞಾನದ ಮಾಹಿತಿ ಇಲ್ಲ. ಹೀಗಾಗಿ ನೋಕಿಯಾ, ಇಂಟೆಲ್ ಸೇರಿದಂತೆ ಹಲವು ಕಾರ್ಪೋರೇಟರ್ ಕಂಪನಿಗಳ ಕೈಯಲ್ಲಿ ಎಲ್ಲರ ಸಮ್ಮುಖದಲ್ಲಿ ಮಷಿನ್ ನೀಡಿ ಸಂಶೋಧನೆ ನಡೆಸೋಣ ಅದರಲ್ಲಿ ಯಾವ ವರದಿ ಬರುತ್ತೊ ಅದನ್ನ‌ ನಾವೂ ಒಪ್ಪಿಕೊಳ್ಳುತ್ತೇವೆ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments