Webdunia - Bharat's app for daily news and videos

Install App

ಇವಿಎಮ್ ಮಷಿನ್ ಸಂಶೋಧನೆಗೆ ಅವಕಾಶ ಕೋರಿದ ಸಚಿವ

Webdunia
ಮಂಗಳವಾರ, 19 ಡಿಸೆಂಬರ್ 2017 (13:26 IST)
ಇವಿಎಮ್ ಮಷಿನ್‌ಗಳ ಮೇಲೆ ಜನರಿಗೆ ಅನುಮಾನ ಇದ್ದು ಅದನ್ನ ಹೊಗಲಾಡಿಸಲು ನಮಗೆ ಮಷಿನ್ ನೀಡಿ ಸಂಶೋಧನೆಗೆ ಅವಕಾಶ ಕೊಡಿ ಎಂದು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕಾ ಖರ್ಗೆ ಕೇಂದ್ರ ಸರಕಾರಕ್ಕೆ‌ ಪತ್ರ ಬರೆಯುವುದಾಗಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪತ್ರ ಸಿದ್ದಗೊಂಡಿದ್ದು ನಿನ್ನೆಯಷ್ಟೇ ಸಿಎಂ‌ ಇದಕ್ಕೆ ಸಮ್ಮತಿ ಸೂಚಿಸಿದ್ದು ನಾಳೆ ಬೆಂಗಳೂರಿಗೆ ಹೋದ ಕೂಡಲೇ ಪತ್ರ ವನ್ನು ಕೇಂದ್ರಕ್ಕೆ ರವಾನಿಸುವುದಾಗಿ ತಿಳಿಸಿದ್ದಾರೆ.
 
ಬಹಳಷ್ಟು ರಾಜಕಾರಣಿಗಳಿಗೆ ತಂತ್ರಜ್ಞಾನದ ಮಾಹಿತಿ ಇಲ್ಲ. ಹೀಗಾಗಿ ನೋಕಿಯಾ, ಇಂಟೆಲ್ ಸೇರಿದಂತೆ ಹಲವು ಕಾರ್ಪೋರೇಟರ್ ಕಂಪನಿಗಳ ಕೈಯಲ್ಲಿ ಎಲ್ಲರ ಸಮ್ಮುಖದಲ್ಲಿ ಮಷಿನ್ ನೀಡಿ ಸಂಶೋಧನೆ ನಡೆಸೋಣ ಅದರಲ್ಲಿ ಯಾವ ವರದಿ ಬರುತ್ತೊ ಅದನ್ನ‌ ನಾವೂ ಒಪ್ಪಿಕೊಳ್ಳುತ್ತೇವೆ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments