Webdunia - Bharat's app for daily news and videos

Install App

ಬೀಗರ ಔತಣಕ್ಕೆಂದು ಮೀಸಲಿಟ್ಟಿದ್ದ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಿದ ರಾಜ್ಯದ ಸಚಿವರು ಯಾರು ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (11:12 IST)
ಬೆಂಗಳೂರು: ತಮ್ಮ ಪುತ್ರನ ಮದುವೆ ಮಾಡಿ ಅದ್ಧೂರಿಯಾಗಿ ಬೀಗರ ಔತಣಕೂಟ ಏರ್ಪಡಿಸಲು ತಯಾರಿ ಮಾಡಿದ್ದ ಸಚಿವ ಸಿಎಸ್ ಪುಟ್ಟರಾಜು ಇದೀಗ ಅದೇ ಹಣವನ್ನು ಕೊಡಗು ನೆರೆ ಸಂತ್ರಸ್ತರಿಗೆ ನೀಡಿದ್ದಾರೆ.
 

ಪುತ್ರನ ಮದುವೆ ಬಳಿಕ ಬೀಗರ ಔತಣಕೂಟಕ್ಕೆಂದು 10 ಲಕ್ಷ ರೂ. ಖರ್ಚು ಮಾಡಲು ಯೋಚಿಸಿದ್ದ ಸಚಿವ ಪುಟ್ಟರಾಜು ಅದೇ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಿದ್ದಾರೆ.

ಕೊಡಗಿನ ಋಣ ತಮ್ಮ ಮೇಲಿದೆ. ಅವರು ಕಷ್ಟದಲ್ಲಿರುವಾಗ ನಾವು ಅದ್ಧೂರಿ ಔತಣಕೂಟ ಮಾಡಿ ಸಂಭ್ರಮಿಸುವುದು ಸರಿಯಲ್ಲ ಎಂದು ಈ ನಿರ್ಧಾರಕ್ಕೆ ಬಂದಿರುವುದಾಗಿ ಸಚಿವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments