Webdunia - Bharat's app for daily news and videos

Install App

ಸಚಿವ ಆರ್ ಅಶೋಕ್ ನಡಗೆ ಕೈ ಪಡೆ ಕಿಡಿ

Webdunia
ಶುಕ್ರವಾರ, 11 ನವೆಂಬರ್ 2022 (19:09 IST)
ಕೆಂಪೇಗೌಡರ ಪುತ್ಥಳಿ ಅನಾವರಣದ ಬಳಿಕ ಫೋಟೋ ತೆಗೆದುಕೊಳ್ಳುವ ಸಮಯದಲ್ಲಿ ನಿರ್ಮಲಾನಂದ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಪೋಸ್ ಕೊಟ್ಟ ಕಂದಾಯ ಸಚಿವ ಆರ್.ಅಶೋಕ ನಡೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿ ಕಾರಿದೆ ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವ ಘನತೆ ಇರುತ್ತೆ.ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳ ಆರ್.ಅಶೋಕ ಅವರಿಗೆ ಸದರ ಎನಿಸಿದ್ದಾರೆಯೇ..? ಶ್ರೀಗಳ ಮೇಲೆ ಕೈ ಹಾಕಿದ ಹಾಗೇ ಪ್ರಧಾನಿ ಮೋದಿ ಹೆಗಲ ಮೇಲೆ ಕೈ ಹಾಕಿವಷ್ಟು ಧೈರ್ಯವಿದೆಯೇ..? ಧರ್ಮ ,ಸಂಸ್ಕೃತಿ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.ಇನ್ನೂ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ ಹಿನ್ನಲೆ ಹಲವು ಪ್ರಶ್ನೆಗಳನ್ನು ಕೇಳಿ ಇವುಗಳಿಗೆ ಪ್ರಧಾನಿಗಳು ಉತ್ತರಿಸಬೇಕು ಎಂದು ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru: ಮುಸ್ಲಿಮರ ಆಕ್ರೋಶಕ್ಕೆ ಬೆದರರಿ ಹಿಂದೂ ಮುಖಂಡರ ವಿರುದ್ಧ ಸರ್ಕಾರದಿಂದ ಕೇಸ್, ನೋಟಿಸ್

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold price today: ವಾರದ ಆರಂಭದಲ್ಲೇ ಚಿನ್ನದ ದರ ಎಷ್ಟಾಗಿದೆ ನೋಡಿ

Bengaluru: ಬೆಂಗಳೂರು ಏರ್ ಪೋರ್ಟ್ ನ ಈ ರೆಸ್ಟೋರೆಂಟ್ ನಲ್ಲಿ ಹಾರ್ಲಿಕ್ಸ್ ಗೆ ಎಷ್ಟು ದರ ನೋಡಿ

Satish Jarkiholi: ಗೃಹಲಕ್ಷ್ಮಿ 2 ತಿಂಗಳು ಲೇಟ್ ಆದ್ರೆ ಆಕಾಶ ತಲೆ ಮೇಲೆ ಬೀಳುತ್ತಾ: ಸತೀಶ್ ಜಾರಕಿಹೊಳಿ

ಮುಂದಿನ ಸುದ್ದಿ
Show comments