Webdunia - Bharat's app for daily news and videos

Install App

ಸಚಿವ ಆರ್‌.ಶಂಕರ್ ಮನೆಯಲ್ಲಿ ಪೂಜೆ ಮುಗಿಸಿ ಹೊರಟಿದ್ದ ಅರ್ಚಕನನ್ನು ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಹಲ್ಲೆ

Webdunia
ಗುರುವಾರ, 23 ಸೆಪ್ಟಂಬರ್ 2021 (21:44 IST)
ಬೆಂಗಳೂರು: ಮಾಜಿ
ನಡೆಸಿದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಸೆ .20 ರಂದು ಹುಣ್ಣಿಮೆ ಪ್ರಯುಕ್ತ ಕಲ್ಯಾಣನಗರದಲ್ಲಿರುವ ಮಾಜಿ ಸಚಿವ ಆರ್.ಶಂಕರ್ ತಮ್ಮ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಂಡಿದ್ದರು. ನಂತರದ ಮನೋರಾಯನಪಾಳ್ಯದ ಅರ್ಚಕ ಮಣಿಕಂಠ ಶರ್ಮಾ ಎಂಬುವರನ್ನು ಪೂಜೆಗೆ ಬರಮಾಡಿಕೊಂಡಿದ್ದರು.
ಮಾಜಿ ಸಚಿವರ ಮನೆಯಲ್ಲಿ ಪೂಜಾ ಕಾರ್ಯ ಮುಗಿಸಿಕೊಂಡು ರಾತ್ರಿ 10.30 ವೇಳೆಗೆ ತಮ್ಮ ಕಾರಿನಲ್ಲಿ ಮನೆಗೆ ತೆರಳುವ ವೇಳೆ ಈ ಅವಘಡದಲ್ಲಿ.
ಹೆಣ್ಣೂರು ಅಂಡರ್ ಪಾಸ್ ಬಳಿ ಹೋಗುವಾಗ ಹಿಂಬಾಲಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಅರ್ಚಕರ ಕಾರಿಗೆ ಏಕಾಏಕಿ ಗುದ್ದಿದ್ದಾರೆ. ಕಾರು ನಿಲ್ಲಿಸಿ ಮಣಿಕಂಠ ಶರ್ಮಾ ಪ್ರಶ್ನಿಸುತ್ತಿದ್ದಾರೆ.
ಅರ್ಚಕ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಮಚ್ಚು- ಲಾಂಗ್ ತೋರಿಸಿದ್ದಲ್ಲದೇ ಹಲ್ಲೆ ನಡೆಸಿದ್ದಾರೆ. ನಂತರ ಅರ್ಚಕರ ಬಳಿ ಇದ್ದ 60 ಗ್ರಾಂ ತೂಕದ ಚಿನ್ನದ ಸರ, 20 ಸಾವಿರ ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಯಿತು.
ಘಟನೆಯಲ್ಲಿ ಗಾಯಗೊಂಡಿದ್ದ ಅರ್ಚಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments