Webdunia - Bharat's app for daily news and videos

Install App

ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ ಎಂದ ಸಿಎಂ

Webdunia
ಭಾನುವಾರ, 16 ಸೆಪ್ಟಂಬರ್ 2018 (19:03 IST)
ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ನನ್ನ ಜೊತೆಗಿದ್ದಾರೆ. ನಿಮಗೆ ಯಾವ ಅನುಮಾನವೂ ಬೇಡ ಹೀಗಂತ ಸಿಎಂ ಹೇಳಿದ್ದಾರೆ.

ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ ಎಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇಂದು ನನ್ನ ರಿಸಿವ್ ಮಾಡ್ಕೊಂಡು, ಅನುಮತಿ ಪಡೆದು ತಮ್ಮ ಪೂರ್ವ ನಿಯೋಜಿತ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ ಎಂದರು.

ಶಕ್ತಿ ಇದ್ದರೆ ಸರ್ಕಾರ ಉಳಿಸಿಕೊಳ್ಳಿ ಎಂಬ ಮಾಜಿ ಡಿಸಿಎಂ ಈಶ್ವರಪ್ಪ ಹೇಳಿಕೆಗೆ ಸಿಎಂ ಗರಂ ಆದರು.
ಅವರಿಗೆ ಶಕ್ತಿ ಇದ್ದರೆ ಸರ್ಕಾರ ಉರುಳಿಸಿ ತೋರಿಸಲಿ ಎಂದು ಸಿಎಂ ಸವಾಲ್ ಹಾಕಿದ್ದಾರೆ. 
ಆಪರೇಷನ್ ಕಮಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಯಾವ ಕಮಲ ಅದು? ಎಂದು ಪ್ರಶ್ನಿಸಿದರು.  
ಸರ್ವಕಾಲಕ್ಕೂ ಆಪರೇಷನ್ ಕಮಲ ಮದ್ದಲ್ಲ. ಅದಕ್ಕೆ ಜಯವೂ ದೊರಕಲ್ಲ. ಬಿಜೆಪಿಯವ್ರು ರಾಜಕೀಯ ಮಾಡೋದೇ ಹಿಂಬಾಗಿಲಿನಿಂದ. ಅವರು ಯಾವಾಗ ಸೆಡ್ಡು ಹೊಡೆದು ರಾಜಕೀಯ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.
ಸಮ್ಮಿಶ್ರ ಸರ್ಕಾರ ಅತ್ಯಂತ ಸುಭದ್ರವಾಗಿದೆ. ಅಷ್ಟು ಸುಲಭವಾಗಿ ಯಾರೂ ಅಭದ್ರಗೊಳಿಸಲು ಸಾಧ್ಯವಿಲ್ಲ. ನಾನು ಕಿಂಗ್ ಪಿನ್ ಅಂದ್ರೆ ಅವರಿಗೆ ಯಾಕೆ ಭಯ ಶುರುವಾಯ್ತು? ನಾನೇನು ಯಾರ ಹೆಸರನ್ನು ಹೇಳಿದ್ದಿಲ್ಲ ಎಂದರು.
ಬಹುಶಃ ಸಾಮ್ರಾಟ್ ಅವರು ನಿನ್ನೆ ಏನು ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನ ಸಾಮ್ರಾಟರು ಬಹುಶಃ ನನಗಿಂತ ಹೆಚ್ಚು ಮಾಹಿತಿ ಅವರ ಬಳಿಯೇ ಇದೆ ಎಂದಿದ್ದಾರೆ.  

ನನ್ನ ಹತ್ರಾನು ಅಧಿಕಾರಿಗಳ ವರ್ಗ ಇದೆ. ಇಂಟಲಿಜನ್ಸ್ ಇದೆ. ಕ್ರಮ ತೆಗೆದುಕೊಳ್ಳೊಕೆ ನಿನ್ನೆಯಿಂದ ಜಾರ್ಚ ಶುರುವಾಗಿದೆ ಎಂದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments