Webdunia - Bharat's app for daily news and videos

Install App

ನೀವು ಮಾಧ್ಯಮದವರು ಬೇಗ ಬಂದಿದ್ದೀರಾ ಅಂತಾ ನಾನೂ ಬರಬೇಕಿತ್ತಾ..?: ಸಚಿವ ರಮೇಶ್ ಜಾರಕಿಹೊಳಿ

Webdunia
ಭಾನುವಾರ, 23 ಏಪ್ರಿಲ್ 2017 (13:42 IST)
ಬೆಳಗಾವಿಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ ಬಾಲಕಿ ಕಾವೇರಿ ಮೇಲೆತ್ತಲು 17 ಗಂಟೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಎನ್`ಡಿಆರ್ಎಫ್ ಪಡೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ಸಂದರ್ಭ ವಿಳಂಬವಾಗಿ ಬಂದ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾಧ್ಯಮದವರು ಪ್ರಶ್ನಿಸಿದಾಗ ಉಡಾಫೆ ಉತ್ತರ ಕೊಟ್ಟಿದ್ದಾರೆ.

ನಾನೇನು ದೇವರಾ..? ನಾನು ಬಂದಿದ್ದರೆ ಕೆಲಸವಾಗಿಬಿಡುತ್ತಿತ್ತಾ..? ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ನಮಗೆ ನಂಬಿಕೆ ಇದೆ. ನೀವು ಬಂದಿದ್ದೀರಾ ಎಂದು ನಾವೂ ಮೊದಲು ಬರಬೇಕಿತ್ತಾ..? ನಿರಂತರವಾಗಿ ಅಧಿಕಾರಿಗಳ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

 ಬಹಳಷ್ಟು ಕೊಳವೆಬಾವಿಗಳನ್ನ ಮುಚ್ಚಿಸಲಾಗಿದೆ. ಜಮೀನು ಮಾಲೀಕರು, ಬೋರ್ ವೆಲ್ ಏಜೆನ್ಸಿ ಮತ್ತು ಅಧಿಕಾರಿಗಳೂ ಈ ಘಟನೆ ಹೊಣೆಗಾರರು. ಕಾನೂನು ಪ್ರಕಾರ, ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments