Select Your Language

Notifications

webdunia
webdunia
webdunia
webdunia

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ; ಬೆಂಬಲಿಗರಿಂದ ತೀವ್ರ ಪ್ರತಿಭಟನೆ

ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ; ಬೆಂಬಲಿಗರಿಂದ ತೀವ್ರ ಪ್ರತಿಭಟನೆ
ಬೆಳಗಾವಿ , ಶುಕ್ರವಾರ, 5 ಮಾರ್ಚ್ 2021 (11:47 IST)
ಬೆಳಗಾವಿ : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಿಡಿ ತಯಾರಿಸಿ ರಮೆಶ್ ಜಾರಕಿಹೊಳಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಗೋಕಾಕ್ ನಲ್ಲಿ ರಮೇಶ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣ ದಿನೇಶ್ ಕಲ್ಲಹಳ್ಳಿ ವಿರುದ್ಧ ರಮೇಶ್ ಬೆಂಬಲಿಗರು ಸೂಮಾರು 10ಕಿ.ಮೀ. ರ್ಯಾಲಿ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಗೀಕಾಕ್ ನಲ್ಲಿ ಏಕಾಏಕಿ ಸರ್ಕಾರಿ ಬಸ್ ಸ್ಥಗಿತ ಮಾಡಿದ್ದಾರೆ.

ಹಾಗೆ ಪ್ರತಿಭಟನೆ ವೇಳೆ ಇಬ್ಬರು ಬೆಂಬಲಿಗರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಅವರನ್ನು ತಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಒಂದು ವರ್ಷಕ್ಕೆ ವ್ಯರ್ಥ ಮಾಡುವ ಆಹಾರ ಎಷ್ಟು ಗೊತ್ತಾ?!