Webdunia - Bharat's app for daily news and videos

Install App

ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ

Webdunia
ಬುಧವಾರ, 3 ಮಾರ್ಚ್ 2021 (11:49 IST)
ಬೆಂಗಳೂರು : ಸಚಿವ ರಮೇಶ್ ಜಾರಕೊಹೊಳಿ ಸೆಕ್ಸ್ ಸಿಡಿ ಬಯಲು ಪ್ರಕರಣ  ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

5 ರಾಜ್ಯಗಳ ಚುನಾವಣೆ , ರಾಜ್ಯದಲ್ಲಿ ಉಪಚುನಾವಣೆ ಇದೆ. ಜಿ.ಪಂ., ತಾ.ಪಂ, ಚುನಾವಣೆಗಳು ಮುಂದೆ ಬರುತ್ತವೆ. ಈ ಸಮಯದಲ್ಲಿ ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತದೆ. ಹಾಗಾಗಿ  ಏನಂತ ಸಮರ್ಥನೆ ಮಾಡಿಕೊಳ್ಳೋಣ ಎಂಬ ಪ್ರಶ್ನೆ ಇದೀಗ ಬಿಜೆಪಿ ನಾಯಕರಿಗೆ ತಲೆನೋವಾಗಿದೆ ಎನ್ನಲಾಗಿದೆ. ಹೊಡೆದಾಟ ಪ್ರಕರಣ ಆಗಿದ್ರೆ ಸಮರ್ಥಿಸಿಕೊಳ್ಳಬಹುದಿತ್ತು. ಇದನ್ನು ಹೇಗೆ ಸಮರ್ಥಿಸಿಕೊಳ್ಳುವುದು ಎಂಬ ಪ್ರಶ್ನೆ ಅವರನ್ನು ಕಾಡುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments