Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರಗೆ ಟಾಂಗ್ ನೀಡಿದ ಸಚಿವ ರಮೇಶ ಜಾರಕಿಹೊಳಿ

Webdunia
ಮಂಗಳವಾರ, 16 ಅಕ್ಟೋಬರ್ 2018 (19:20 IST)
ಕಾಂಗ್ರೆಸ್  ಮುಖಂಡರಲ್ಲಿ ಮುಸುಕಿನ ಗುದ್ದಾಟ ಜೋರಾಗಿದೆ. ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ಭರ್ಜರಿ ಟಾಂಗ್ ನೀಡಿದ್ದಾರೆ.

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರ ಪ್ರಚಾರ ಮಾಡುತ್ತೇನೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ಹೀಗಂತ ಸಚಿವ ರಮೇಶ ಜಾರಕಿಹೊಳಿ ಖಡಕ್ ಆಗಿ ಹೇಳಿದ್ದಾರೆ.

ಸಚಿವ ರಮೇಶ ಜಾರಕಿಹೊಳಿ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಮುಖಂಡರಲ್ಲಿ ಈಗಲೂ ಅಸಮಧಾನ ಇದೆ ಎನ್ನೋದು ಬಹಿರಂಗವಾಗಿದೆ.

ಪ್ರಚಾರಕ್ಕೆಂದು ಪೋಸ್ ನೀಡಿದವರೆಲ್ಲಾ ನಾಯಕರಾಗುವುದಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments