Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ತಲೆ ಕೆಟ್ಟಿದೆ ಎಂದ ಸಚಿವ ರಮೇಶ್ ಜಾರಕಿಹೊಳಿ

Webdunia
ಶನಿವಾರ, 14 ಮಾರ್ಚ್ 2020 (14:04 IST)
ಸತೀಶ್ ಜಾರಕಿಹೋಳಿಗೆ ತಲೆ ಸರಿ ಇಲ್ಲ. ಅದ್ಕೆ ಏನೇನೂ ಮಾತನಾಡುತ್ತಿದ್ದಾರೆ. ಹೀಗಂತ ಸಚಿವರೊಬ್ಬರು ಟಾಂಗ್ ನೀಡಿದ್ದಾರೆ.

ಕೊಪ್ಪಳದ ಮುನಿರಾಬಾದ್ ನಲ್ಲಿ ಸಚಿವ ರಮೇಶ ಜಾರಕಿಹೋಳಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಿಎಂ, ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಎಲ್ಲರೂ ಕೊರೊನಾ ಬಗ್ಗೆ ಜಾಗೃತಿವಹಿಸಬೇಕಾಗಿದೆ. ಒಂದು ವಾರದಲ್ಲಿ ಇದನ್ನು ಹತೋಟಿಗೆ ತರಬೇಕಾಗಿದೆ ಎಂದರು.

ಮೊದಲಿನಂತೆ ರಾಜ್ಯದಲ್ಲಿ ಜನರು ನೆಮ್ಮದಿಯಿಂದ ಓಡಾಡಬೇಕು. ಎಲ್ಲ ವ್ಯಾಪಾರ ವಹಿವಾಟುಗಳು ನಡೆಯಬೇಕಾಗಿದೆ. ರಾಜ್ಯದ ನೀರಾವರಿ ಸಮಸ್ಯೆಗಳನ್ನು ಪರಿಶೀಲಿಸುತ್ತಿದ್ದೇನೆ. ಇಂದಿನಿಂದ ಸ್ಥಳೀಯಮಟ್ಟದ ಜಲಾಶಯಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ. ಈ ಭಾಗದ ಸಮನಾಂತರ ಜಲಾಶಯ ನಿರ್ಮಾಣದ ಬಗ್ಗೆ ಚರ್ಚೆ ನಡೆದಿದೆ. ಇದಕ್ಕಾಗಿ 20 ಕೋಟಿಯನ್ನು ನೀಡಲಾಗಿದೆ.

ಸಮಾನಾಂತರ ಜಲಾಶಯದ ಬಗ್ಗೆ ಗಮನಹರಿಸೋಣ. ತುಂಗಾಭದ್ರ ಸಮಸ್ಯೆ ಬಗ್ಗೆನೂ ಚಿಂತಿಸೋಣ. ನಾನು ಮಂತ್ರಿ ಆದ ಕೂಡಲೇ ರಿಸಲ್ಟ್ ನೋಡಿದ್ದೀರಿ. ಮುಂದೆ ಕಾದು ನೋಡಿ ಎಲ್ಲಾ ನೀರಾವರಿ ಯೋಜನೆಗಳಿಗೆ ಪರಿಹಾರ ಸಿಗಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments