Webdunia - Bharat's app for daily news and videos

Install App

ರಾಜ್ಯದಾದ್ಯಂತ ವೈದ್ಯರ ಮುಷ್ಕರ: ಸಚಿವರಿಗೆ ಮಾಹಿತಿ ಇಲ್ಲವಂತೆ..!

Webdunia
ಶುಕ್ರವಾರ, 3 ನವೆಂಬರ್ 2017 (14:01 IST)
ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ನಡೆಸುತ್ತಿದ್ದರೂ ಆರೋಗ್ಯ ಸಚಿವ ರಮೇಶ್ ಕುಮಾರ್ 
ಅವರಿಗೆ ವೈದ್ಯರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲವಂತೆ. ಖುದ್ದು ಸಚಿವರೇ ಇಂತಹ ಹೇಳಿಕೆ ನೀಡಿರುವುದು ಆಘಾತ ತಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಖಾಸಗಿ ವೈದ್ಯರು ಯಾವ ಕಾರಣಕ್ಕಾಗಿ ಮುಷ್ಕರ 
ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ನಿಮಗೇನಾದರೂ ಗೊತ್ತಿದ್ದರೆ ತಿಳಿಸಿ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ಮುಷ್ಕರ ನಡೆಸುವುದು ಪ್ರಜೆಗಳ ಹಕ್ಕು. ವೈದ್ಯರಿಗೆ ಮುಷ್ಕರ ನಡೆಸುವ ಹಕ್ಕಿದೆ ನಡೆಸುತ್ತಿದ್ದಾರೆ ಎಂದು 
ಉಡಾಫೆ ಉತ್ತರ ನೀಡಿರುವುದು ಆಶ್ಚರ್ಯ ತಂದಿದೆ ಎಂದು ಮೂಲಗಳು ತಿಳಿಸಿವೆ.
 
 ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಅನೇಕ ರೋಗಿಗಳು ತೊಂದರೆಗೊಳಗಾಗಿದ್ದರೂ 
ಸಚಿವರಿಗೆ ಮಾತ್ರ ವೈದ್ಯರ ಮುಷ್ಕರ ಗೊತ್ತಿಲ್ಲದಿರುವುದು ದುರ್ದೈವವೇ ಸರಿ ಎಂದು ರೋಗಿಗಳಉ ಹಿಡಿಶಾಪ ಹಾಕುತ್ತಿದ್ದಾರೆ  ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ರಾಯಚೂರು ಸಚಿವ ಸ್ಥಾನ ಸಿಗದ ಬೇಸರಕ್ಕೆ ಮಹತ್ವದ ನಿರ್ಧಾರ ಘೋಷಿಸಿದ ಬಸನಗೌಡ ದದ್ದಲ್

ಮುಂದಿನ ಸುದ್ದಿ
Show comments