Webdunia - Bharat's app for daily news and videos

Install App

ಎ.ಮಂಜು ಆರೋಪಕ್ಕೆ ರೇವಣ್ಣ ಗರಂ ಆಗಿದ್ಯಾಕೆ?

Webdunia
ಶನಿವಾರ, 12 ಜನವರಿ 2019 (17:49 IST)
ಹಾಸನದ ಅಭಿವೃದ್ಧಿ ಕಾಂಗ್ರೆಸ್ ಕಾಲದಲ್ಲೇ ಆಗಿತ್ತು. ಹೀಗಂತ ಎ.ಮಂಜು ಆರೋಪಕ್ಕೆ ಸಚಿವ ರೇವಣ್ಣ ಗರಂ ಆಗಿದ್ದು,
ಅವರು ವಿಷಯ ತಿಳಿದು ಮಾತನಾಡಬೇಕು. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದರೆ ನಾನು‌ ಪೊಳ್ಳಾಗಬೇಕಾಗುತ್ತೇವೆ. 10 ವರ್ಷದಿಂದ ಜಿಲ್ಲೆಯ ಅಭಿವೃದ್ಧಿಯಾಗಿಲ್ಲ ಅದನ್ನ ಮಾಡುವುದಷ್ಟೇ ನನ್ನ ಕೆಲಸ ಎಂದು ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಲೋಕೋಪಯೋಗಿ ‌ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಹಾಸನ -ಬೇಲೂರು ನಡುವಣ  ರೈಲ್ವೇ ಹಳಿ ಜೋಡನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50  ಅನುಪಾತದಲ್ಲಿ ನಡೆಯಲಿದೆ. 
600 ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರೋ ರೈಲು ಮಾರ್ಗ ಇದಾಗಿದೆ. ಬೇಲೂರು ಆಲೂರು ಹಾಸನ ಮಾರ್ಗವಾಗಿ  33 ಕಿ.ಮೀ. ಹಳಿ‌ ಜೋಡನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ಹಾಸನದಲ್ಲಿ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. 255 ಕೋಟಿ ವೆಚ್ಚದಲ್ಲಿ ಜೈಲು ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 380 ಕೋಟಿ ರೂ. ವೆಚ್ಚದ ಹೇಮಾವತಿ ಎಡದಂಡೆ ನಾಲೆ ಆಧುನಿಕರಣಕ್ಕೆ  ಅನುಮೋದನೆ ದೊರಕಿದೆ ಎಂದು ಹೇಳಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments