Webdunia - Bharat's app for daily news and videos

Install App

ಎ.ಮಂಜು ಆರೋಪಕ್ಕೆ ರೇವಣ್ಣ ಗರಂ ಆಗಿದ್ಯಾಕೆ?

Webdunia
ಶನಿವಾರ, 12 ಜನವರಿ 2019 (17:49 IST)
ಹಾಸನದ ಅಭಿವೃದ್ಧಿ ಕಾಂಗ್ರೆಸ್ ಕಾಲದಲ್ಲೇ ಆಗಿತ್ತು. ಹೀಗಂತ ಎ.ಮಂಜು ಆರೋಪಕ್ಕೆ ಸಚಿವ ರೇವಣ್ಣ ಗರಂ ಆಗಿದ್ದು,
ಅವರು ವಿಷಯ ತಿಳಿದು ಮಾತನಾಡಬೇಕು. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದರೆ ನಾನು‌ ಪೊಳ್ಳಾಗಬೇಕಾಗುತ್ತೇವೆ. 10 ವರ್ಷದಿಂದ ಜಿಲ್ಲೆಯ ಅಭಿವೃದ್ಧಿಯಾಗಿಲ್ಲ ಅದನ್ನ ಮಾಡುವುದಷ್ಟೇ ನನ್ನ ಕೆಲಸ ಎಂದು ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಲೋಕೋಪಯೋಗಿ ‌ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಹಾಸನ -ಬೇಲೂರು ನಡುವಣ  ರೈಲ್ವೇ ಹಳಿ ಜೋಡನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ 50:50  ಅನುಪಾತದಲ್ಲಿ ನಡೆಯಲಿದೆ. 
600 ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರೋ ರೈಲು ಮಾರ್ಗ ಇದಾಗಿದೆ. ಬೇಲೂರು ಆಲೂರು ಹಾಸನ ಮಾರ್ಗವಾಗಿ  33 ಕಿ.ಮೀ. ಹಳಿ‌ ಜೋಡನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು.

ಹಾಸನದಲ್ಲಿ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. 255 ಕೋಟಿ ವೆಚ್ಚದಲ್ಲಿ ಜೈಲು ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 380 ಕೋಟಿ ರೂ. ವೆಚ್ಚದ ಹೇಮಾವತಿ ಎಡದಂಡೆ ನಾಲೆ ಆಧುನಿಕರಣಕ್ಕೆ  ಅನುಮೋದನೆ ದೊರಕಿದೆ ಎಂದು ಹೇಳಿದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments