Webdunia - Bharat's app for daily news and videos

Install App

ಮಠಗಳ ನಿಯಂತ್ರಣ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟನೆ

Webdunia
ಗುರುವಾರ, 8 ಫೆಬ್ರವರಿ 2018 (08:12 IST)
ಧಾರವಾಡ ಹೈಕೋರ್ಟ್ ನಿರ್ದೇಶನದಂತೆ ಹೊಸ ಧಾರ್ಮಿಕ ದತ್ತಿ ಕಾಯ್ದೆಯನ್ನು ರೂಪಿಸುವ ಸಲುವಾಗಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಯ್ದೆಯ ಕರಡು ರಚನೆಗೆ ಸಮಿತಿ ಮಾಡಲಾಗಿದ್ದು, ಸಂಬಂಧಪಟ್ಟವರಿಂದ ಅಹವಾಲನ್ನು ಕೇಳಿದ್ದೇವೆ ಎಂದು ತಿಳಿಸಿದ್ದಾರೆ.

ಮಠಗಳ ನಿಯಂತ್ರಣ ಮಾಡುತ್ತಿಲ್ಲ. ಧಾರ್ಮಿಕ  ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳುವ ಉದ್ದೇಶವನ್ನೂ ಹೊಂದಿಲ್ಲ. ಮಠಾಧೀಶರು ಹೆದರುವ ಅಗತ್ಯ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

ಮುಂದಿನ ಸುದ್ದಿ
Show comments