ಬೆಳ್ಳಂಬೆಳಿಗ್ಗೆ ಸಚಿವರ ಸಿಟಿ ರೌಂಡ್

Webdunia
ಬುಧವಾರ, 3 ಅಕ್ಟೋಬರ್ 2018 (18:47 IST)
ಬೆಳ್ಳಂಬೆಳಿಗ್ಗೆ ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ  ಸಚಿವ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ್ರು. ಮೂಲಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಚಿವ ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಸ್ವಚ್ಛತೆ ವೀಕ್ಷಣೆ ಮಾಡಿದರು. ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿದರು. ಸಮರ್ಪಕವಾಗಿ ಕಸ ವಿಲೇವಾರಿ ಆಗದಿರುವದಕ್ಕೆ ಪಾಲಿಕೆ ಅಧಿಕಾರಿಗಳ ವಿರುದ್ಧ ಗರಂ ಆದರು.

ನಗರದ ವಿವಿಧ ಪ್ರದೇಶಗಳಲ್ಲಿ ಮ್ಯಾನ್ ಹೋಲ್ ಗಳು ಮುಚ್ಚದೆ ಇದ್ದಿದ್ದನ್ನು ನೋಡಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಾರ್ಡ ನ.15ರ ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಸಿಬ್ಬಂದಿಯ ಹಾಜರಾತಿ ಚೆಕ್ ಮಾಡಿದರು. ಸಚಿವರಿಗೆ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ, ಮತ್ತಿತರ ಅಧಿಕಾರಿಗಳು ಸಾಥ್ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಲಿನ ಭಯದಿಂದ ಜಿಬಿಎ ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಅವರೇ ಕಂಬಿ ಇಲ್ಲದ ರೈಲು ಬಿಡೋದು ನಿಲ್ಲಿಸಿ: ಆರ್ ಅಶೋಕ್

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments