Webdunia - Bharat's app for daily news and videos

Install App

ಬಿಜೆಪಿ‌ ಕೇಂದ್ರ ಕಚೇರಿಯಲ್ಲಿ ಸಚಿವರ ಸುದ್ಧಿಗೋಷ್ಟಿ

Webdunia
ಶುಕ್ರವಾರ, 13 ಆಗಸ್ಟ್ 2021 (21:08 IST)
ಇಂದು ಬಿಜೆಪಿ ಕೇಂದ್ರ ಕಛೇರಿಯಲ್ಲಿ ಕೇಂದ್ರ ಸಚಿವರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ  ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ    ಭಗವಂತ ಕೂಬಾ ಮಾತನಾಡಿ, 
ಪ್ರಧಾನಿಯವರಿಗೆ ಒಂದೊಂದು ವಿಷಯಕ್ಕೆ ಒಂದೊಂದು ಚಿಂತನೆ ಇದೆ. ಪಾರ್ಲಿಮೆಂಟ್ ಮುಗಿಯವರೆಗೂ ಯಾರೂ ಸಹ  ಹೋಗುವಂತಿಲ್ಲ. ಮೊದಲು ಇಲಾಖೆಯ ಬಗ್ಗೆ ತಿಳಿದುಕೊಳ್ಳಬೇಕು. ಪಾರ್ಲಿಮೆಂಟ್‌ನಲ್ಲಿ ತೊಡಗಿಸಿಕೊಳ್ಳಬೇಕು. 
ನಾವೆಲ್ಲ ಹೊಸ ಸಚಿವರಾದ ಮೇಲೆ ಪಾರ್ಲಿಮೆಂಟ್ ಆಗುವ ತನಕ ಎಲ್ಲಿಯೂ ಹೋಗಬಾರದು ಅಂತ ಸೂಚನೆ ಇತ್ತು. ಈ ಬಗ್ಗೆ ಕರ್ನಾಟಕದಲ್ಲಿ ನ್ಯಾನೋ ಯೂರಿಯಾ ಪ್ತಸ್ತಾವನೆ ಇದೆ. ರಾಜ್ಯ ಸರ್ಕಾರ ಮೂಲ ಸೌಕರ್ಯ ಕೊಡಬೇಕಾಗಿದೆ. ಮುಂದಿನ ದಿನಗಳಲ್ಲಿ ನ್ಯಾನೋ ಯೂರಿಯಾ ಘಟಕ ತಲೆ ಎತ್ತಲಿದೆ. ಕಳೆದ 7 ವರ್ಷಗಳಿಂದಮೋದಿ ಸರ್ಕಾರದ ಐತಿಹಾಸಿಕ ನಿರ್ಣಯಗಳಿಂದ ದೇಶ ಅಭಿವೃದ್ಧಿ ಕಂಡಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments