Webdunia - Bharat's app for daily news and videos

Install App

ಬಿಜೆಪಿ‌ ಕೇಂದ್ರ ಕಚೇರಿಯಲ್ಲಿ ಸಚಿವರ ಸುದ್ಧಿಗೋಷ್ಟಿ

Webdunia
ಶುಕ್ರವಾರ, 13 ಆಗಸ್ಟ್ 2021 (21:08 IST)
ಇಂದು ಬಿಜೆಪಿ ಕೇಂದ್ರ ಕಛೇರಿಯಲ್ಲಿ ಕೇಂದ್ರ ಸಚಿವರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೇಂದ್ರ  ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ    ಭಗವಂತ ಕೂಬಾ ಮಾತನಾಡಿ, 
ಪ್ರಧಾನಿಯವರಿಗೆ ಒಂದೊಂದು ವಿಷಯಕ್ಕೆ ಒಂದೊಂದು ಚಿಂತನೆ ಇದೆ. ಪಾರ್ಲಿಮೆಂಟ್ ಮುಗಿಯವರೆಗೂ ಯಾರೂ ಸಹ  ಹೋಗುವಂತಿಲ್ಲ. ಮೊದಲು ಇಲಾಖೆಯ ಬಗ್ಗೆ ತಿಳಿದುಕೊಳ್ಳಬೇಕು. ಪಾರ್ಲಿಮೆಂಟ್‌ನಲ್ಲಿ ತೊಡಗಿಸಿಕೊಳ್ಳಬೇಕು. 
ನಾವೆಲ್ಲ ಹೊಸ ಸಚಿವರಾದ ಮೇಲೆ ಪಾರ್ಲಿಮೆಂಟ್ ಆಗುವ ತನಕ ಎಲ್ಲಿಯೂ ಹೋಗಬಾರದು ಅಂತ ಸೂಚನೆ ಇತ್ತು. ಈ ಬಗ್ಗೆ ಕರ್ನಾಟಕದಲ್ಲಿ ನ್ಯಾನೋ ಯೂರಿಯಾ ಪ್ತಸ್ತಾವನೆ ಇದೆ. ರಾಜ್ಯ ಸರ್ಕಾರ ಮೂಲ ಸೌಕರ್ಯ ಕೊಡಬೇಕಾಗಿದೆ. ಮುಂದಿನ ದಿನಗಳಲ್ಲಿ ನ್ಯಾನೋ ಯೂರಿಯಾ ಘಟಕ ತಲೆ ಎತ್ತಲಿದೆ. ಕಳೆದ 7 ವರ್ಷಗಳಿಂದಮೋದಿ ಸರ್ಕಾರದ ಐತಿಹಾಸಿಕ ನಿರ್ಣಯಗಳಿಂದ ದೇಶ ಅಭಿವೃದ್ಧಿ ಕಂಡಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments