Select Your Language

Notifications

webdunia
webdunia
webdunia
webdunia

ರೆಸಾರ್ಟ್‌ನಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಸಭೆ

ರೆಸಾರ್ಟ್‌ನಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಸಭೆ
ಬೆಂಗಳೂರು , ಗುರುವಾರ, 31 ಆಗಸ್ಟ್ 2017 (20:53 IST)
ದೇವನಹಳ್ಳಿಯ ಖಾಸಗಿ ರೆಸಾರ್ಟ್‌ನಲ್ಲಿ ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಸಭೆ ನಡೆಯುತ್ತಿದ್ದು ಮೊದಲ ಹಂತದಲ್ಲಿ 11 ಸಚಿವರು ಮೌಲ್ಯಮಾಪನಕ್ಕೆ ಒಳಗಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸಭೆಯ ನೇತೃತ್ವವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಚಿವರಾದ ಎಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ 27 ಸಚಿವರು ಮೌಲ್ಯಮಾಪನ ಸಭೆಯಲ್ಲಿ ಪಾಲ್ಗೊಂಡಿದ್ದಾರೆ
 
 ಮೌಲ್ಯಮಾಪನ ಮಾಡಿದ ಬಳಿಕೆ ಸಚಿವರಿಗೆ ಪಕ್ಷ ಮತ್ತು ಚುನಾವಣೆಯ ಸೂಕ್ತ ಜವಾಬ್ದಾರಿಯನ್ನು ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್‌ನಲ್ಲಿ ಮತ್ತೆ ಬಿಜೆಪಿ ಸರಕಾರದ ಅಡಳಿತ