Webdunia - Bharat's app for daily news and videos

Install App

ಕೈ ಸಚಿವರ ರಾಜೀನಾಮೆ ವಿಷಯ: ಸಚಿವ ಹೇಳಿದ್ದೇನು?

Webdunia
ಬುಧವಾರ, 23 ಜನವರಿ 2019 (18:56 IST)
ಕಾಂಗ್ರೆಸ್ ನ ಕೆಲವು ಸಚಿವರಿಂದ ರಾಜೀನಾಮೆ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಹೈಕಮಾಂಡ್ ಸೂಚಿಸಿದರೆ ನಾನು ನಾಳೆಯೇ ರಾಜೀನಾಮೆ ನೀಡಲು ಸಿದ್ಧ. ಹೀಗಂತ ಹಿಂದುಳಿದ ವರ್ಗಗಳ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.

ಸಚಿವ ಸ್ಥಾನ ಕೊಟ್ಟಿರೋದೇ ಹೈಕಮಾಂಡ್. ಅವರು ಹೇಳಿದರೆ ಬಿಟ್ಟು ಕೊಡ್ತೀನಿ. ನಾನು ಹೈಕಮಾಂಡ್ ಮಾತಿಗೆ ಬದ್ಧ ಎಂದು ಅವರು ಹೇಳಿದ್ದಾರೆ.

ಸಚಿವ ಸ್ಥಾನ ಬಿಟ್ಟು ಕೊಡುವುದಕ್ಕೆ ನನಗೆ ಯಾವ ಅಸಮಾಧಾನವೂ ಇಲ್ಲ ಎಂದಿದ್ದಾರೆ.
ಇನ್ನು ಶಾಸಕರಾದ ಆನಂದ್ ಸಿಂಗ್-ಗಣೇಶ್ ಹೊಡೆದಾಟದ ಬಗ್ಗೆ ನನಗೆ ಗೊತ್ತಿಲ್ಲ ಎಂದ ಅವರು, ನಾನಾಗ ನನ್ನ ರೂಮಿನಲ್ಲಿದ್ದೆ ಎಂದು ಚಾಮರಾಜನಗರದಲ್ಲಿ ಹಿಂದುಳಿದ ವರ್ಗಗಳ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments